ಟೀಕೆ ಮಾಡೋರ ಮನೆಯಲ್ಲೂ ಹೆಣ್ಮಕ್ಳಿದ್ದಾರೆ: ಎನ್‌ಕೌಂಟರ್ ಸಮರ್ಥಿಸಿದ ಭಾಸ್ಕರ್ ರಾವ್!

ಟೀಕೆ ಮಾಡೋರ ಮನೆಯಲ್ಲೂ ಹೆಣ್ಮಕ್ಳಿದ್ದಾರೆ: ಎನ್‌ಕೌಂಟರ್ ಸಮರ್ಥಿಸಿದ ಭಾಸ್ಕರ್ ರಾವ್!

Published : Dec 06, 2019, 05:57 PM ISTUpdated : Dec 07, 2019, 10:33 AM IST

ದಿಶಾ ಹತ್ಯಾಚಾರ ಆರೋಪಿಗಳನ್ನು ನರಕಕ್ಕೆ ಕಳುಹಿಸಿದ ಪೊಲೀಸರು| ಪೊಲೀಸ್ ಎನ್‌ಕೌಂಟರ್‌ನಲ್ಲಿ ದಿಶಾ ಹತ್ಯಾಚಾರ ಆರೋಪಿಗಳು ಫಿನಿಷ್| ಪೊಲೀಸ್ ಕಾರ್ಯಾಚರಣೆಗೆ ದೇಶಾದ್ಯಂತ ಸಂಭ್ರಮಾಚರಣೆ| ಹತ್ಯಾಚಾರ ಆರೋಪಿಗಳನ್ನು ಕೊಂದ ಪೊಲೀಸರಿಗೆ ಧನ್ಯವಾದಗಳ ಮಹಾಪೂರ| ಹೈದರಾಬಾದ್ ಎನ್‌ಕೌಂಟರ್ ಸಮರ್ಥಿಸಿದ ಬೆಂಗಳೂರು ಪೊಲೀಸ್ ಆಯುಕ್ತ|

ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಈ ಮಧ್ಯೆ ಹೈದರಾಬಾದ್ ಪೊಲೀಸರ ನಡೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಮರ್ಥಿಸಿಕೊಂಡಿದ್ದಾರೆ. ಕಾನೂನಿನ ಅಡಿಯಲ್ಲೇ ಎನ್‌ಕೌಂಟರ್ ನಡೆದಿದ್ದು, ಇದಕ್ಕಾಗಿ ನಾನು ಸಜ್ಜನರ್ ಹಾಗೂ ಅವರ ತಂಡವನ್ನು ಅಭಿನಂದಿಸುತ್ತೇನೆ ಎಂದು ಭಾಸ್ಕರ್ ರಾವ್ ತಿಳಿಸಿದರು. ಇದೇ ವೇಳೆ ಎನ್‌ಕೌಂಟರ್ ಪ್ರಶ್ನಿಸುತ್ತಿರುವವರಿಗೆ ತಕ್ಕ ಉತ್ತರ ನೀಡಿರುವ ಭಾಸ್ಕರ್ ರಾವ್, ಅವರ ಮನೆಯಲ್ಲೂ ಅಕ್ಕ-ತಂಗಿಯರಿದ್ದು, ಅವರಿಗೂ ರಕ್ಷಣೆ ಕೊಡುವ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ನಿರ್ವಹಿಸಲಿದೆ ಎಂದು ಮಾರ್ಮಿಕವಾಗಿ ಹೇಳಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!