ಟೀಕೆ ಮಾಡೋರ ಮನೆಯಲ್ಲೂ ಹೆಣ್ಮಕ್ಳಿದ್ದಾರೆ: ಎನ್‌ಕೌಂಟರ್ ಸಮರ್ಥಿಸಿದ ಭಾಸ್ಕರ್ ರಾವ್!

ಟೀಕೆ ಮಾಡೋರ ಮನೆಯಲ್ಲೂ ಹೆಣ್ಮಕ್ಳಿದ್ದಾರೆ: ಎನ್‌ಕೌಂಟರ್ ಸಮರ್ಥಿಸಿದ ಭಾಸ್ಕರ್ ರಾವ್!

Published : Dec 06, 2019, 05:57 PM ISTUpdated : Dec 07, 2019, 10:33 AM IST

ದಿಶಾ ಹತ್ಯಾಚಾರ ಆರೋಪಿಗಳನ್ನು ನರಕಕ್ಕೆ ಕಳುಹಿಸಿದ ಪೊಲೀಸರು| ಪೊಲೀಸ್ ಎನ್‌ಕೌಂಟರ್‌ನಲ್ಲಿ ದಿಶಾ ಹತ್ಯಾಚಾರ ಆರೋಪಿಗಳು ಫಿನಿಷ್| ಪೊಲೀಸ್ ಕಾರ್ಯಾಚರಣೆಗೆ ದೇಶಾದ್ಯಂತ ಸಂಭ್ರಮಾಚರಣೆ| ಹತ್ಯಾಚಾರ ಆರೋಪಿಗಳನ್ನು ಕೊಂದ ಪೊಲೀಸರಿಗೆ ಧನ್ಯವಾದಗಳ ಮಹಾಪೂರ| ಹೈದರಾಬಾದ್ ಎನ್‌ಕೌಂಟರ್ ಸಮರ್ಥಿಸಿದ ಬೆಂಗಳೂರು ಪೊಲೀಸ್ ಆಯುಕ್ತ|

ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಈ ಮಧ್ಯೆ ಹೈದರಾಬಾದ್ ಪೊಲೀಸರ ನಡೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಮರ್ಥಿಸಿಕೊಂಡಿದ್ದಾರೆ. ಕಾನೂನಿನ ಅಡಿಯಲ್ಲೇ ಎನ್‌ಕೌಂಟರ್ ನಡೆದಿದ್ದು, ಇದಕ್ಕಾಗಿ ನಾನು ಸಜ್ಜನರ್ ಹಾಗೂ ಅವರ ತಂಡವನ್ನು ಅಭಿನಂದಿಸುತ್ತೇನೆ ಎಂದು ಭಾಸ್ಕರ್ ರಾವ್ ತಿಳಿಸಿದರು. ಇದೇ ವೇಳೆ ಎನ್‌ಕೌಂಟರ್ ಪ್ರಶ್ನಿಸುತ್ತಿರುವವರಿಗೆ ತಕ್ಕ ಉತ್ತರ ನೀಡಿರುವ ಭಾಸ್ಕರ್ ರಾವ್, ಅವರ ಮನೆಯಲ್ಲೂ ಅಕ್ಕ-ತಂಗಿಯರಿದ್ದು, ಅವರಿಗೂ ರಕ್ಷಣೆ ಕೊಡುವ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ನಿರ್ವಹಿಸಲಿದೆ ಎಂದು ಮಾರ್ಮಿಕವಾಗಿ ಹೇಳಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?