ಬೆಂಗಳೂರು ಉಸ್ತುವಾರಿ ಜಟಾಪಟಿ  ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು ಉಸ್ತುವಾರಿ ಜಟಾಪಟಿ ಸಿಎಂ ಬೊಮ್ಮಾಯಿ ಬ್ರೇಕ್!

Published : Oct 10, 2021, 12:26 AM IST

ಬೆಂಗಳೂರು ಉಸ್ತುವಾರಿ ಯಾರಿಗೆ? ಈ ಕುರಿತು ಬಿಜೆಪಿ ನಾಯಕರು ನಡುವೆ ಗುದ್ದಾಟ ಆರಂಭಗೊಂಡಿದೆ. ಆರ್ ಅಶೋಕ್ ವಿರುದ್ಧ ಬೆಂಗಳೂರಿನ ಹಲವು ಸಚಿವರು ಗರಂ ಆಗಿದ್ದಾರೆ. ವಿ ಸೋಮಣ್ಣ, ಅಶ್ವತ್ಥನಾರಾಯಣ್, ವಿಶ್ವನಾಥ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ಜಟಾಪಟಿಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಇನ್ನ ಭಾರತದ ಪ್ರತೀಕಾರಕ್ಕೆ ಬ್ರಿಟನ್ ಬೆಚ್ಚಿಬಿದ್ದು ತಲೆಬಾಗಿದೆ. ಈ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್‌ನಲ್ಲಿದೆ.

ಬೆಂಗಳೂರು ಉಸ್ತುವಾರಿ ಯಾರಿಗೆ? ಈ ಕುರಿತು ಬಿಜೆಪಿ ನಾಯಕರು ನಡುವೆ ಗುದ್ದಾಟ ಆರಂಭಗೊಂಡಿದೆ. ಆರ್ ಅಶೋಕ್ ವಿರುದ್ಧ ಬೆಂಗಳೂರಿನ ಹಲವು ಸಚಿವರು ಗರಂ ಆಗಿದ್ದಾರೆ. ವಿ ಸೋಮಣ್ಣ, ಅಶ್ವತ್ಥನಾರಾಯಣ್, ವಿಶ್ವನಾಥ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ಜಟಾಪಟಿಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಇನ್ನ ಭಾರತದ ಪ್ರತೀಕಾರಕ್ಕೆ ಬ್ರಿಟನ್ ಬೆಚ್ಚಿಬಿದ್ದು ತಲೆಬಾಗಿದೆ. ಈ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್‌ನಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!