ಬೆಂಗಳೂರು ಉಸ್ತುವಾರಿ ಜಟಾಪಟಿ  ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು ಉಸ್ತುವಾರಿ ಜಟಾಪಟಿ ಸಿಎಂ ಬೊಮ್ಮಾಯಿ ಬ್ರೇಕ್!

Published : Oct 10, 2021, 12:26 AM IST

ಬೆಂಗಳೂರು ಉಸ್ತುವಾರಿ ಯಾರಿಗೆ? ಈ ಕುರಿತು ಬಿಜೆಪಿ ನಾಯಕರು ನಡುವೆ ಗುದ್ದಾಟ ಆರಂಭಗೊಂಡಿದೆ. ಆರ್ ಅಶೋಕ್ ವಿರುದ್ಧ ಬೆಂಗಳೂರಿನ ಹಲವು ಸಚಿವರು ಗರಂ ಆಗಿದ್ದಾರೆ. ವಿ ಸೋಮಣ್ಣ, ಅಶ್ವತ್ಥನಾರಾಯಣ್, ವಿಶ್ವನಾಥ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ಜಟಾಪಟಿಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಇನ್ನ ಭಾರತದ ಪ್ರತೀಕಾರಕ್ಕೆ ಬ್ರಿಟನ್ ಬೆಚ್ಚಿಬಿದ್ದು ತಲೆಬಾಗಿದೆ. ಈ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್‌ನಲ್ಲಿದೆ.

ಬೆಂಗಳೂರು ಉಸ್ತುವಾರಿ ಯಾರಿಗೆ? ಈ ಕುರಿತು ಬಿಜೆಪಿ ನಾಯಕರು ನಡುವೆ ಗುದ್ದಾಟ ಆರಂಭಗೊಂಡಿದೆ. ಆರ್ ಅಶೋಕ್ ವಿರುದ್ಧ ಬೆಂಗಳೂರಿನ ಹಲವು ಸಚಿವರು ಗರಂ ಆಗಿದ್ದಾರೆ. ವಿ ಸೋಮಣ್ಣ, ಅಶ್ವತ್ಥನಾರಾಯಣ್, ವಿಶ್ವನಾಥ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ಜಟಾಪಟಿಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಇನ್ನ ಭಾರತದ ಪ್ರತೀಕಾರಕ್ಕೆ ಬ್ರಿಟನ್ ಬೆಚ್ಚಿಬಿದ್ದು ತಲೆಬಾಗಿದೆ. ಈ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್‌ನಲ್ಲಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?