ಕೂಲಿ ಕಾರ್ಮಿಕರಂತೆ ನಟಿಸಿ ರಾಮೇಶ್ವರಂ ಬ್ಲಾಸ್ಟ್ ಉಗ್ರರ ಸುಳಿವು ನೀಡಿದ ಗುಪ್ತಚರ ಅಧಿಕಾರಿ!

ಕೂಲಿ ಕಾರ್ಮಿಕರಂತೆ ನಟಿಸಿ ರಾಮೇಶ್ವರಂ ಬ್ಲಾಸ್ಟ್ ಉಗ್ರರ ಸುಳಿವು ನೀಡಿದ ಗುಪ್ತಚರ ಅಧಿಕಾರಿ!

Published : Apr 12, 2024, 11:09 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಉಗ್ರ,ಮಾಸ್ಟರ್ ಮೈಂಡ್ ಅರೆಸ್ಟ್, ಮಂಗಳೂರು ಕುಕ್ಕರ್ ಬ್ಲಾಸ್ಟ್, ಶಿವಮೊಗ್ಗ ಗಲಭೆ, ಬೆಂಗಳೂರು ಸ್ಫೋಟ ಎಲ್ಲದರ ಹಿಂದೆ ಒಂದೇ ತಂಡ, ಸೊರಗಿದ ಮಾಲ್ಡೀವ್ಸ್, ಭಾರತದಲ್ಲಿ ರೋಡ್ ಶೋಗೆ ಪ್ಲಾನ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಭಾರಿ ಯೋಜನೆ ರೂಪಿಸಿ ಬಾಂಬ್ ಸ್ಫೋಟಿಸಲಾಗಿತ್ತು. ಬಳಿಕ ಅಷ್ಟೇ ನಾಜೂಕಾಗಿ ಎಸ್ಕೇಪ್ ಆಗಿದ್ದ ಉಗ್ರರು ಪತ್ತೆಗೆ ಎನ್ಐಎ ಅಧಿಕಾರಿಗಳು ಬಲೆ ಬೀಸಿದ್ದರು. ಇದೀಗ ಬಾಂಬ್ ಇಟ್ಟ ಮುಸಾವೀರ್ ಹಾಗೂ ಮಾಸ್ಟರ್ ಮೈಂಡ್ ಮತಿನ್ ತಾಹ ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿದೆ. ಈ ಇಬ್ಬರು ಉಗ್ರರು ಶಿವಮೊಗ್ಗದ ತೀರ್ಥಹಳ್ಳಿ ಮೂಲದವರು. ಬಾಂಬ್ ಸ್ಫೋಟದ ಬಳಿಕ ಭಾರತೀಯ ಗುಪ್ತಚರ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿತ್ತು. ಇದೇ ವೇಳೆ ಕೂಲಿ ಕಾರ್ಮಿಕರಂತೆ ನಟಿಸಿ ಪಶ್ಚಿಮ ಬಂಗಾಳದಲ್ಲಿ ಕಾರ್ಯಾಚರಣೆ ನಡೆಸಿದ ಗುಪ್ತಚರ ಇಲಾಖೆ ಅಧಿಕಾರಿಗಳು ಉಗ್ರರ ಸುಳಿವನ್ನು ಎನ್ಐಎ ನೀಡಿತ್ತು. ಎನ್ಐಎ ಅಧಿಕಾರಿಗಳು ರಾತ್ರೋರಾತ್ರಿ ಇಬ್ಬರು ಉಗ್ರರನ್ನು ಅರೆಸ್ಟ್ ಮಾಡಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ನಕಲಿ ದಾಖಲೆ ಸೃಷ್ಟಿಸಿ ಈ ಉಗ್ರರು ಭಯೋತ್ಪಾದನೆ ನಡೆಸುತ್ತಿದ್ದರು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more