BTS 2021: Start Up ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ!

BTS 2021: Start Up ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ!

Suvarna News   | Asianet News
Published : Nov 18, 2021, 04:59 PM IST

*ನವೆಂಬರ್ 17ರಿಂದ ಆರಂಭವಾದ ಟೆಕ್‌ ಶೃಂಗ
*ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಚಾಲನೆ
*ಇಂದು (ನ.18)Start Up ಖುರಿತು ವರ್ಚುವಲ್‌ ಸಭೆ
*ಐಟಿ-ಬಿಟಿ ಸಚಿವ ಅಶ್ವತ್ಥ್‌ ನಾರಾಯಣ್‌ ನೇತೃತ್ವ

ಬೆಂಗಳೂರು(ನ.18): ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗ (Bengaluru Tech Summit)ದ 24ನೇ ವರ್ಷದ ಸಮಾವೇಶ ನವೆಂಬರ್ 17ರಿಂದ ಆರಂಭವಾಗಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು (M. Venkaiah Naidu) ಚಾಲನೆ ನೀಡಿದ್ದಾರೆ. ಟೆಕ್‌ ಸಮ್ಮಿಟ್‌ನ ಎರಡನೇ ದಿನವಾದ ಇಂದು (ನ. 18) ಐಟಿ ಬಿಟಿ (IT-BT) ಸಚಿವ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ವರ್ಚುವಲ್‌ (virtual) ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಟಾರ್ಟಪ್‌ಗಳ (ಹೊಸ ಉದ್ಯಮ -Start Up) ಕುರಿತು ಚರ್ಚೆ ನಡೆದಿದ್ದು 30 ದೇಶಗಳು ಭಾಗಿಯಾಗಿವೆ.  ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ಹೊಸ ಉದ್ಯಮಗಳಿಗೆ ಇರುವ ಅವಕಾಶಗಳ ಬಗ್ಗೆ ಮಾತನಾಡಿದ್ದರೆ.

BTS 2021; ಸಂಶೋಧನೆಗಳಿಂದ ಕೃಷಿ ಸುಧಾರಣೆಯಾಗಬೇಕು; ವೆಂಕಯ್ಯ ನಾಯ್ಡು

‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯುತಿರುವ ಬಿಟಿಎಸ್‌-2021ರಲ್ಲಿ (BTS 2021) 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ (UAE), ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ.
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more