ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

Suvarna News   | Asianet News
Published : Mar 17, 2022, 09:39 AM IST

ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಚಂಡೀಗಢ (ಮಾ. 17): ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಈ ವೇಳೆ ದೆಹಲಿಯ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ದೆಹಲಿಯ ಸಚಿವರಾದ ಸತ್ಯೇಂದ್ರ ಜೈನ್‌, ಹಾಗೂ ಪಂಜಾಬಿನ ಚುನಾವಣೆಯಲ್ಲಿ ಗಲುವು ಸಾಧಿಸಿದ ವಿಧಾನಸಭಾ ನಾಯಕರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲ ಪುರುಷರು ಹಳದಿ ಪೇಟ ಹಾಗೂ ಮಹಿಳೆಯರು ಹಳದಿ ದುಪಟ್ಟಾ ಧರಿಸಿ ಬಂದಿದ್ದು ವಿಶೇಷವಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಮಾನ್‌ ‘ನಮ್ಮ ಸರ್ಕಾರವು ನಿರುದ್ಯೋಗ, ಭ್ರಷ್ಟಾಚಾರ ಹಾಗೂ ಪಂಜಾಬಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯವನ್ನು ಆರಂಭಿಸಲಾಗುವುದು’ ಎಂದರು.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more