ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

Suvarna News   | Asianet News
Published : Mar 17, 2022, 09:39 AM IST

ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಚಂಡೀಗಢ (ಮಾ. 17): ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಈ ವೇಳೆ ದೆಹಲಿಯ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ದೆಹಲಿಯ ಸಚಿವರಾದ ಸತ್ಯೇಂದ್ರ ಜೈನ್‌, ಹಾಗೂ ಪಂಜಾಬಿನ ಚುನಾವಣೆಯಲ್ಲಿ ಗಲುವು ಸಾಧಿಸಿದ ವಿಧಾನಸಭಾ ನಾಯಕರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲ ಪುರುಷರು ಹಳದಿ ಪೇಟ ಹಾಗೂ ಮಹಿಳೆಯರು ಹಳದಿ ದುಪಟ್ಟಾ ಧರಿಸಿ ಬಂದಿದ್ದು ವಿಶೇಷವಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಮಾನ್‌ ‘ನಮ್ಮ ಸರ್ಕಾರವು ನಿರುದ್ಯೋಗ, ಭ್ರಷ್ಟಾಚಾರ ಹಾಗೂ ಪಂಜಾಬಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯವನ್ನು ಆರಂಭಿಸಲಾಗುವುದು’ ಎಂದರು.

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more