LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

Published : Apr 01, 2024, 09:53 AM ISTUpdated : Apr 01, 2024, 09:55 AM IST

ಶೂನ್ಯದಿಂದ ಬಿಜೆಪಿ ಕಟ್ಟಿದ ದಿಟ್ಟ ನಾಯಕ ಎಲ್ ಕೆ ಅಡ್ವಾಣಿ
ರಾಮ ಮಂದಿರ ಮರು ನಿರ್ಮಾಣ ಕಹಳೆ ಊದಿದ್ದು ಅಡ್ವಾಣಿ
“ಜೀವನದುದ್ದಕ್ಕೂ ನನ್ನ ಆದರ್ಶ & ತತ್ವಗಳಿಗೆ ಸಂದ ಗೌರವ”
ಅಡ್ವಾಣಿಯವರಿಗೆ ಕನ್ನಡ ನಾಡು-ನುಡಿ ಬಗ್ಗೆ ಅಪಾರ ಗೌರವ
 

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ(LK Advani) ಅವರಿಗೆ ‘ಭಾರತ ರತ್ನ’ ಪ್ರಶಸ್ತಿ(Bharat Ratna) ಪ್ರದಾನ ಮಾಡಲಾಯ್ತು. ದೇಶದಲ್ಲಿ ಬಿಜೆಪಿ(BJP)  ಪಕ್ಷ ಕಟ್ಟಿ ಬೆಳೆಸುವುದರಲ್ಲಿ ಎಲ್ ಕೆ ಅಡ್ವಾಣಿಯವರ ಪಾತ್ರ ಅತ್ಯಂತ ಪ್ರಮುಖವಾದದ್ದು. ಹಾಗೆನೇ ಜೀವನದುದ್ದಕ್ಕೂ ಆದರ್ಶ ಬದುಕು ಬದುಕಿದವರು ಎಲ್ ಕೆ ಅಡ್ವಾಣಿಯವರು. ಪ್ರಶಸ್ತಿಯನ್ನು ಎಲ್ ಕೆ ಅಡ್ವಾಣಿಯವರ ಮನೆಯಲ್ಲೇ ನೀಡಲಾಯ್ತು. ರಾಷ್ಟ್ರಪತಿ ದ್ರೌಪತಿ ಮುರ್ಮು(Droupadi Murmu) ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಹ ಉಪಸ್ಥಿತರಿದ್ದರು.ರಾಮ ಮಂದಿ ನಿರ್ಮಾಣಕ್ಕೆ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಧೀಮಂತ. ಬಿಜೆಪಿ ಪಕ್ಷದ ಹಿರಿಯ ನಾಯಕ. ದೇಶದಲ್ಲಿ ಪಕ್ಷ  ಅಷ್ಟೊಂದು ಚಾಲ್ತಿಯಲ್ಲಿ ಇಲ್ಲದೇ ಇದ್ದಾಗ, ಅಟಲ್ ಬಿಹಾರಿ ವಾಜಪೇಯಿ ಅವರೊಟ್ಟಿಗೆ ಜೋಡೆತ್ತಿನಂತೆ ನಿಂತು. ದೇಶಾಧ್ಯಂತ ಸುತ್ತಿ ಪಕ್ಷ ಕಟ್ಟಿದ್ದ ಎದೆಗಾರ ಶ್ರೀ ಲಾಲ ಕೃಷ್ಣ ಅಡ್ವಾಣಿಯವರು ಈಗ ಭಾರತಕ್ಕೆ ರತ್ನವಾಗಿದ್ದಾರೆ. ಭಾರತ ರತ್ನ ಪುರಸ್ಕಾರವು ಭಾರತೀಯ ನಾಗರಿಕರಿಗೆ ದೊರೆಯಬಹುದಾದ ಅತ್ಯುನ್ನತ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗಳನ್ನು ತೋರಿದ ಗಣ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತದೆ.

ಇದನ್ನೂ ವೀಕ್ಷಿಸಿ: Today Horoscope: 12 ರಾಶಿಗಳ ಭವಿಷ್ಯ ಹೇಗಿದೆ? ಈ ದಿನ ಶಿವಕುಮಾರ ಸ್ವಾಮಿಜೀ ಹುಟ್ಟಿದ ದಿನವಾಗಿದ್ದು, ಅವರ ಸ್ಮರಣೆ ಮಾಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more