ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

Published : Feb 10, 2024, 05:29 PM ISTUpdated : Feb 10, 2024, 05:30 PM IST

ಲೋಕಸಮರದ ಹೊತ್ತಲ್ಲಿ ಮೋದಿ ಹೆಣೆದರಾ ರತ್ನ ರಣತಂತ್ರ..?
ರತ್ನ ಪ್ರಶಸ್ತಿ ಕೊಟ್ಟು ಎದುರಾಳಿಗಳನ್ನ ಕಟ್ಟಿ ಹಾಕಿದ್ರಾ ಮೋದಿ..?
ಒಂದೇ ವರ್ಷದಲ್ಲಿ ಐವರಿಗೆ  ಭಾರತ ರತ್ನ,ಏನಿದರ ಒಳಮರ್ಮ..?

ಇಡೀ ದೇಶವೇ ಲೋಕಸಭಾ ಮಹಾಸಮರಕ್ಕೆ ಸಾಕ್ಷಿಯಾಗೋ ಸಮಯ ಸನ್ನಿಹಿತವಾಗ್ತಾ ಇದೆ.ರಾಜಕೀಯ ಪಕ್ಷಗಳು, ಗೆದ್ದೇ ಗೆಲ್ಲುವ ಸಲುವಾಗಿ, ನಾನಾ ವಿಧ ಪ್ರಯೋಗಗಳಿಗೆ ಮುಂದಾಗಿದ್ದಾವೆ. ಕೆಲವೇ ಕೆಲವು ವಾರಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ಭಾರತ ರತ್ನ ಪ್ರಶಸ್(Bharat Ratna Award)ತಿ ಘೋಷಿಸಿದ್ರು. ಅದೂ ಕೂಡ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ, ಬಿಹಾರ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ. ಅದರ ಬೆನ್ನಲ್ಲೇ, ರಾಷ್ಟ್ರ ರಾಜಕಾರಣದ ಭೀಷ್ಮ ಅಂತ ಕರೆಸಿಕೊಳ್ಳೋ, ಬಿಜೆಪಿಯ(BJP) ವಿರಿಷ್ಠ ನಾಯಕ, ಲಾಲ್ ಕೃಷ್ಣ ಅಡ್ವಾಣಿ ಅವರಿಗೂ ಭಾರತ ರತ್ನ ಘೋಷಿಸಿದ್ರು. ಇನ್ನೂ ಆ ರತ್ನ ಪ್ರಶಸ್ತಿ ಘೋಷಿಸಿ, ವಾರವಾದರೂ ಕಳೆದಿದ್ಯೋ ಇಲ್ವೋ, ಅಷ್ಟ್ರಲ್ಲೇ ಮತ್ತೆ ಮೂವರಿಗೆ ಕೇಂದ್ರದಲ್ಲಿರೋ ಮೋದಿ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more