ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

Published : Feb 10, 2024, 05:29 PM ISTUpdated : Feb 10, 2024, 05:30 PM IST

ಲೋಕಸಮರದ ಹೊತ್ತಲ್ಲಿ ಮೋದಿ ಹೆಣೆದರಾ ರತ್ನ ರಣತಂತ್ರ..?
ರತ್ನ ಪ್ರಶಸ್ತಿ ಕೊಟ್ಟು ಎದುರಾಳಿಗಳನ್ನ ಕಟ್ಟಿ ಹಾಕಿದ್ರಾ ಮೋದಿ..?
ಒಂದೇ ವರ್ಷದಲ್ಲಿ ಐವರಿಗೆ  ಭಾರತ ರತ್ನ,ಏನಿದರ ಒಳಮರ್ಮ..?

ಇಡೀ ದೇಶವೇ ಲೋಕಸಭಾ ಮಹಾಸಮರಕ್ಕೆ ಸಾಕ್ಷಿಯಾಗೋ ಸಮಯ ಸನ್ನಿಹಿತವಾಗ್ತಾ ಇದೆ.ರಾಜಕೀಯ ಪಕ್ಷಗಳು, ಗೆದ್ದೇ ಗೆಲ್ಲುವ ಸಲುವಾಗಿ, ನಾನಾ ವಿಧ ಪ್ರಯೋಗಗಳಿಗೆ ಮುಂದಾಗಿದ್ದಾವೆ. ಕೆಲವೇ ಕೆಲವು ವಾರಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ಭಾರತ ರತ್ನ ಪ್ರಶಸ್(Bharat Ratna Award)ತಿ ಘೋಷಿಸಿದ್ರು. ಅದೂ ಕೂಡ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ, ಬಿಹಾರ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ. ಅದರ ಬೆನ್ನಲ್ಲೇ, ರಾಷ್ಟ್ರ ರಾಜಕಾರಣದ ಭೀಷ್ಮ ಅಂತ ಕರೆಸಿಕೊಳ್ಳೋ, ಬಿಜೆಪಿಯ(BJP) ವಿರಿಷ್ಠ ನಾಯಕ, ಲಾಲ್ ಕೃಷ್ಣ ಅಡ್ವಾಣಿ ಅವರಿಗೂ ಭಾರತ ರತ್ನ ಘೋಷಿಸಿದ್ರು. ಇನ್ನೂ ಆ ರತ್ನ ಪ್ರಶಸ್ತಿ ಘೋಷಿಸಿ, ವಾರವಾದರೂ ಕಳೆದಿದ್ಯೋ ಇಲ್ವೋ, ಅಷ್ಟ್ರಲ್ಲೇ ಮತ್ತೆ ಮೂವರಿಗೆ ಕೇಂದ್ರದಲ್ಲಿರೋ ಮೋದಿ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more