ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

Published : Feb 10, 2024, 05:29 PM ISTUpdated : Feb 10, 2024, 05:30 PM IST

ಲೋಕಸಮರದ ಹೊತ್ತಲ್ಲಿ ಮೋದಿ ಹೆಣೆದರಾ ರತ್ನ ರಣತಂತ್ರ..?
ರತ್ನ ಪ್ರಶಸ್ತಿ ಕೊಟ್ಟು ಎದುರಾಳಿಗಳನ್ನ ಕಟ್ಟಿ ಹಾಕಿದ್ರಾ ಮೋದಿ..?
ಒಂದೇ ವರ್ಷದಲ್ಲಿ ಐವರಿಗೆ  ಭಾರತ ರತ್ನ,ಏನಿದರ ಒಳಮರ್ಮ..?

ಇಡೀ ದೇಶವೇ ಲೋಕಸಭಾ ಮಹಾಸಮರಕ್ಕೆ ಸಾಕ್ಷಿಯಾಗೋ ಸಮಯ ಸನ್ನಿಹಿತವಾಗ್ತಾ ಇದೆ.ರಾಜಕೀಯ ಪಕ್ಷಗಳು, ಗೆದ್ದೇ ಗೆಲ್ಲುವ ಸಲುವಾಗಿ, ನಾನಾ ವಿಧ ಪ್ರಯೋಗಗಳಿಗೆ ಮುಂದಾಗಿದ್ದಾವೆ. ಕೆಲವೇ ಕೆಲವು ವಾರಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ಭಾರತ ರತ್ನ ಪ್ರಶಸ್(Bharat Ratna Award)ತಿ ಘೋಷಿಸಿದ್ರು. ಅದೂ ಕೂಡ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ, ಬಿಹಾರ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ. ಅದರ ಬೆನ್ನಲ್ಲೇ, ರಾಷ್ಟ್ರ ರಾಜಕಾರಣದ ಭೀಷ್ಮ ಅಂತ ಕರೆಸಿಕೊಳ್ಳೋ, ಬಿಜೆಪಿಯ(BJP) ವಿರಿಷ್ಠ ನಾಯಕ, ಲಾಲ್ ಕೃಷ್ಣ ಅಡ್ವಾಣಿ ಅವರಿಗೂ ಭಾರತ ರತ್ನ ಘೋಷಿಸಿದ್ರು. ಇನ್ನೂ ಆ ರತ್ನ ಪ್ರಶಸ್ತಿ ಘೋಷಿಸಿ, ವಾರವಾದರೂ ಕಳೆದಿದ್ಯೋ ಇಲ್ವೋ, ಅಷ್ಟ್ರಲ್ಲೇ ಮತ್ತೆ ಮೂವರಿಗೆ ಕೇಂದ್ರದಲ್ಲಿರೋ ಮೋದಿ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more