ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

Published : Feb 10, 2024, 05:29 PM ISTUpdated : Feb 10, 2024, 05:30 PM IST

ಲೋಕಸಮರದ ಹೊತ್ತಲ್ಲಿ ಮೋದಿ ಹೆಣೆದರಾ ರತ್ನ ರಣತಂತ್ರ..?
ರತ್ನ ಪ್ರಶಸ್ತಿ ಕೊಟ್ಟು ಎದುರಾಳಿಗಳನ್ನ ಕಟ್ಟಿ ಹಾಕಿದ್ರಾ ಮೋದಿ..?
ಒಂದೇ ವರ್ಷದಲ್ಲಿ ಐವರಿಗೆ  ಭಾರತ ರತ್ನ,ಏನಿದರ ಒಳಮರ್ಮ..?

ಇಡೀ ದೇಶವೇ ಲೋಕಸಭಾ ಮಹಾಸಮರಕ್ಕೆ ಸಾಕ್ಷಿಯಾಗೋ ಸಮಯ ಸನ್ನಿಹಿತವಾಗ್ತಾ ಇದೆ.ರಾಜಕೀಯ ಪಕ್ಷಗಳು, ಗೆದ್ದೇ ಗೆಲ್ಲುವ ಸಲುವಾಗಿ, ನಾನಾ ವಿಧ ಪ್ರಯೋಗಗಳಿಗೆ ಮುಂದಾಗಿದ್ದಾವೆ. ಕೆಲವೇ ಕೆಲವು ವಾರಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ಭಾರತ ರತ್ನ ಪ್ರಶಸ್(Bharat Ratna Award)ತಿ ಘೋಷಿಸಿದ್ರು. ಅದೂ ಕೂಡ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ, ಬಿಹಾರ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ. ಅದರ ಬೆನ್ನಲ್ಲೇ, ರಾಷ್ಟ್ರ ರಾಜಕಾರಣದ ಭೀಷ್ಮ ಅಂತ ಕರೆಸಿಕೊಳ್ಳೋ, ಬಿಜೆಪಿಯ(BJP) ವಿರಿಷ್ಠ ನಾಯಕ, ಲಾಲ್ ಕೃಷ್ಣ ಅಡ್ವಾಣಿ ಅವರಿಗೂ ಭಾರತ ರತ್ನ ಘೋಷಿಸಿದ್ರು. ಇನ್ನೂ ಆ ರತ್ನ ಪ್ರಶಸ್ತಿ ಘೋಷಿಸಿ, ವಾರವಾದರೂ ಕಳೆದಿದ್ಯೋ ಇಲ್ವೋ, ಅಷ್ಟ್ರಲ್ಲೇ ಮತ್ತೆ ಮೂವರಿಗೆ ಕೇಂದ್ರದಲ್ಲಿರೋ ಮೋದಿ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more