ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

ಕಾಂಗ್ರೆಸ್ ಕಡೆಗಣಿಸಿದವರಿಗೆ ಸನ್ಮಾನ ಮಾಡಿತಾ ಕಮಲಪಡೆ..? ಎದುರಾಳಿಗಳಿಗೆ ಮೋದಿ ರವಾನಿಸಿದ ಸಂದೇಶವೇನು..?

Published : Feb 10, 2024, 05:29 PM ISTUpdated : Feb 10, 2024, 05:30 PM IST

ಲೋಕಸಮರದ ಹೊತ್ತಲ್ಲಿ ಮೋದಿ ಹೆಣೆದರಾ ರತ್ನ ರಣತಂತ್ರ..?
ರತ್ನ ಪ್ರಶಸ್ತಿ ಕೊಟ್ಟು ಎದುರಾಳಿಗಳನ್ನ ಕಟ್ಟಿ ಹಾಕಿದ್ರಾ ಮೋದಿ..?
ಒಂದೇ ವರ್ಷದಲ್ಲಿ ಐವರಿಗೆ  ಭಾರತ ರತ್ನ,ಏನಿದರ ಒಳಮರ್ಮ..?

ಇಡೀ ದೇಶವೇ ಲೋಕಸಭಾ ಮಹಾಸಮರಕ್ಕೆ ಸಾಕ್ಷಿಯಾಗೋ ಸಮಯ ಸನ್ನಿಹಿತವಾಗ್ತಾ ಇದೆ.ರಾಜಕೀಯ ಪಕ್ಷಗಳು, ಗೆದ್ದೇ ಗೆಲ್ಲುವ ಸಲುವಾಗಿ, ನಾನಾ ವಿಧ ಪ್ರಯೋಗಗಳಿಗೆ ಮುಂದಾಗಿದ್ದಾವೆ. ಕೆಲವೇ ಕೆಲವು ವಾರಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ಭಾರತ ರತ್ನ ಪ್ರಶಸ್(Bharat Ratna Award)ತಿ ಘೋಷಿಸಿದ್ರು. ಅದೂ ಕೂಡ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ, ಬಿಹಾರ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ. ಅದರ ಬೆನ್ನಲ್ಲೇ, ರಾಷ್ಟ್ರ ರಾಜಕಾರಣದ ಭೀಷ್ಮ ಅಂತ ಕರೆಸಿಕೊಳ್ಳೋ, ಬಿಜೆಪಿಯ(BJP) ವಿರಿಷ್ಠ ನಾಯಕ, ಲಾಲ್ ಕೃಷ್ಣ ಅಡ್ವಾಣಿ ಅವರಿಗೂ ಭಾರತ ರತ್ನ ಘೋಷಿಸಿದ್ರು. ಇನ್ನೂ ಆ ರತ್ನ ಪ್ರಶಸ್ತಿ ಘೋಷಿಸಿ, ವಾರವಾದರೂ ಕಳೆದಿದ್ಯೋ ಇಲ್ವೋ, ಅಷ್ಟ್ರಲ್ಲೇ ಮತ್ತೆ ಮೂವರಿಗೆ ಕೇಂದ್ರದಲ್ಲಿರೋ ಮೋದಿ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more