Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

Published : Apr 12, 2024, 06:39 PM IST

ಕರ್ತಾರ್ ಸಿಂಗ್ ಖಾಲ್ಸಾ ಅನ್ನೋರು ಭಿಂದ್ರನ್‌ವಾಲೆ ಗುರುಗಳು. ಆದ್ರೆ 1977ರ ಆಗಸ್ಟ್ 16ನೇ ತಾರೀಖು, ಒಂದು ರೋಡ್ ಆ್ಯಕ್ಸಿಡೆಂಟ್ನಲ್ಲಿ ಅವರು ಮೃತರಾಗ್ತಾರೆ.

1977 ಇಂದಿರಾ ಗಾಂಧಿ ರಾಜಕೀಯ ಬದುಕಲ್ಲಿ ಅತಿದಾರುಣ ವರ್ಷ. ಗರೀಬಿ ಹಠಾವೋ ಅಂತ ಹೊರಟಿದ್ದ ಇಂದಿರಾ ಗಾಂಧಿ(Indira gandhi), ಎಮರ್ಜನ್ಸಿ ಹೇರಿ ವಿಲನ್ ಅನ್ನಿಸಿಕೊಂಡಿದ್ರು. ವಿಪಕ್ಷಗಳೆಲ್ಲಾ ಇಂದಿರಾ ಹಠಾವೋ ಅಂತ ರೊಚ್ಚಿಗೆದ್ದಿದ್ರು. ಜನಮತ ಕೂಡ ಇಂದಿರಾ ವಿರುದ್ಧವೇ ಇತ್ತು. ಎಷ್ಟರ ಮಟ್ಟಿಗೆ ಅಂದ್ರೆ, 1977ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿತ್ತು ಕಾಂಗ್ರೆಸ್. ಕರ್ತಾರ್ ಸಿಂಗ್ ಖಾಲ್ಸಾ(kartar singh khalsa) ಅನ್ನೋರು ಭಿಂದ್ರನ್‌ವಾಲೆ(Bhindranwale) ಗುರುಗಳು. ದಮ್ದಮಿ ತಕ್ಸಲ್ನ ಜತೇದಾರ್ ಆಗಿದ್ದೋರು.  ಆದ್ರೆ 1977ರ ಆಗಸ್ಟ್ 16ನೇ ತಾರೀಖು, ಒಂದು ರೋಡ್ ಆ್ಯಕ್ಸಿಡೆಂಟ್ನಲ್ಲಿ ಅವರು ಮೃತರಾಗ್ತಾರೆ. ಆಗ ಖಾಲಿ ಉಳಿದ ಜಾಗಕ್ಕೆ 31 ವರ್ಷದ ಭಿಂದ್ರನ್ವಾಲೆ ಆಯ್ಕೆಯಾಗ್ತಾನೆ. ಇವನ ಅಗ್ರೆಸಿವ್ ಮಾತುಗಳು, ಕ್ರಾಂತಿಕಾರಿ ಆಲೋಚನೆಗಳು ಯುವಕರನ್ನ ಆಕರ್ಷಿಸಿತ್ತು. ಮನೆಮಾರು ಬಿಟ್ಟು, ಸಂತನ ಹಾಗೆ, ಊರೂರು ಸುತ್ತುತ್ತಾ ಇರೋ ತುಂಬು ಯುವಕ, ಇದ್ದಕ್ಕಿದ್ದ ಹಾಗೇ ಪಂಜಾಬಿನ ಹಲವು ಸಿಖ್ಖರಿಗೆ ಹೀರೋ ಆಗ್ಬಿಟ್ಟ. ಇಷ್ಟು ಸಾಕಾಗಿತ್ತು, ರಾಜಕಾರಣಿಗಳು ಇವನ ಬೆನ್ನಿಗೆ ಬೀಳೋಕೆ.

ಇದನ್ನೂ ವೀಕ್ಷಿಸಿ:  Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?