Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

Published : Apr 12, 2024, 06:39 PM IST

ಕರ್ತಾರ್ ಸಿಂಗ್ ಖಾಲ್ಸಾ ಅನ್ನೋರು ಭಿಂದ್ರನ್‌ವಾಲೆ ಗುರುಗಳು. ಆದ್ರೆ 1977ರ ಆಗಸ್ಟ್ 16ನೇ ತಾರೀಖು, ಒಂದು ರೋಡ್ ಆ್ಯಕ್ಸಿಡೆಂಟ್ನಲ್ಲಿ ಅವರು ಮೃತರಾಗ್ತಾರೆ.

1977 ಇಂದಿರಾ ಗಾಂಧಿ ರಾಜಕೀಯ ಬದುಕಲ್ಲಿ ಅತಿದಾರುಣ ವರ್ಷ. ಗರೀಬಿ ಹಠಾವೋ ಅಂತ ಹೊರಟಿದ್ದ ಇಂದಿರಾ ಗಾಂಧಿ(Indira gandhi), ಎಮರ್ಜನ್ಸಿ ಹೇರಿ ವಿಲನ್ ಅನ್ನಿಸಿಕೊಂಡಿದ್ರು. ವಿಪಕ್ಷಗಳೆಲ್ಲಾ ಇಂದಿರಾ ಹಠಾವೋ ಅಂತ ರೊಚ್ಚಿಗೆದ್ದಿದ್ರು. ಜನಮತ ಕೂಡ ಇಂದಿರಾ ವಿರುದ್ಧವೇ ಇತ್ತು. ಎಷ್ಟರ ಮಟ್ಟಿಗೆ ಅಂದ್ರೆ, 1977ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿತ್ತು ಕಾಂಗ್ರೆಸ್. ಕರ್ತಾರ್ ಸಿಂಗ್ ಖಾಲ್ಸಾ(kartar singh khalsa) ಅನ್ನೋರು ಭಿಂದ್ರನ್‌ವಾಲೆ(Bhindranwale) ಗುರುಗಳು. ದಮ್ದಮಿ ತಕ್ಸಲ್ನ ಜತೇದಾರ್ ಆಗಿದ್ದೋರು.  ಆದ್ರೆ 1977ರ ಆಗಸ್ಟ್ 16ನೇ ತಾರೀಖು, ಒಂದು ರೋಡ್ ಆ್ಯಕ್ಸಿಡೆಂಟ್ನಲ್ಲಿ ಅವರು ಮೃತರಾಗ್ತಾರೆ. ಆಗ ಖಾಲಿ ಉಳಿದ ಜಾಗಕ್ಕೆ 31 ವರ್ಷದ ಭಿಂದ್ರನ್ವಾಲೆ ಆಯ್ಕೆಯಾಗ್ತಾನೆ. ಇವನ ಅಗ್ರೆಸಿವ್ ಮಾತುಗಳು, ಕ್ರಾಂತಿಕಾರಿ ಆಲೋಚನೆಗಳು ಯುವಕರನ್ನ ಆಕರ್ಷಿಸಿತ್ತು. ಮನೆಮಾರು ಬಿಟ್ಟು, ಸಂತನ ಹಾಗೆ, ಊರೂರು ಸುತ್ತುತ್ತಾ ಇರೋ ತುಂಬು ಯುವಕ, ಇದ್ದಕ್ಕಿದ್ದ ಹಾಗೇ ಪಂಜಾಬಿನ ಹಲವು ಸಿಖ್ಖರಿಗೆ ಹೀರೋ ಆಗ್ಬಿಟ್ಟ. ಇಷ್ಟು ಸಾಕಾಗಿತ್ತು, ರಾಜಕಾರಣಿಗಳು ಇವನ ಬೆನ್ನಿಗೆ ಬೀಳೋಕೆ.

ಇದನ್ನೂ ವೀಕ್ಷಿಸಿ:  Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು