Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

Published : Apr 12, 2024, 06:39 PM IST

ಕರ್ತಾರ್ ಸಿಂಗ್ ಖಾಲ್ಸಾ ಅನ್ನೋರು ಭಿಂದ್ರನ್‌ವಾಲೆ ಗುರುಗಳು. ಆದ್ರೆ 1977ರ ಆಗಸ್ಟ್ 16ನೇ ತಾರೀಖು, ಒಂದು ರೋಡ್ ಆ್ಯಕ್ಸಿಡೆಂಟ್ನಲ್ಲಿ ಅವರು ಮೃತರಾಗ್ತಾರೆ.

1977 ಇಂದಿರಾ ಗಾಂಧಿ ರಾಜಕೀಯ ಬದುಕಲ್ಲಿ ಅತಿದಾರುಣ ವರ್ಷ. ಗರೀಬಿ ಹಠಾವೋ ಅಂತ ಹೊರಟಿದ್ದ ಇಂದಿರಾ ಗಾಂಧಿ(Indira gandhi), ಎಮರ್ಜನ್ಸಿ ಹೇರಿ ವಿಲನ್ ಅನ್ನಿಸಿಕೊಂಡಿದ್ರು. ವಿಪಕ್ಷಗಳೆಲ್ಲಾ ಇಂದಿರಾ ಹಠಾವೋ ಅಂತ ರೊಚ್ಚಿಗೆದ್ದಿದ್ರು. ಜನಮತ ಕೂಡ ಇಂದಿರಾ ವಿರುದ್ಧವೇ ಇತ್ತು. ಎಷ್ಟರ ಮಟ್ಟಿಗೆ ಅಂದ್ರೆ, 1977ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿತ್ತು ಕಾಂಗ್ರೆಸ್. ಕರ್ತಾರ್ ಸಿಂಗ್ ಖಾಲ್ಸಾ(kartar singh khalsa) ಅನ್ನೋರು ಭಿಂದ್ರನ್‌ವಾಲೆ(Bhindranwale) ಗುರುಗಳು. ದಮ್ದಮಿ ತಕ್ಸಲ್ನ ಜತೇದಾರ್ ಆಗಿದ್ದೋರು.  ಆದ್ರೆ 1977ರ ಆಗಸ್ಟ್ 16ನೇ ತಾರೀಖು, ಒಂದು ರೋಡ್ ಆ್ಯಕ್ಸಿಡೆಂಟ್ನಲ್ಲಿ ಅವರು ಮೃತರಾಗ್ತಾರೆ. ಆಗ ಖಾಲಿ ಉಳಿದ ಜಾಗಕ್ಕೆ 31 ವರ್ಷದ ಭಿಂದ್ರನ್ವಾಲೆ ಆಯ್ಕೆಯಾಗ್ತಾನೆ. ಇವನ ಅಗ್ರೆಸಿವ್ ಮಾತುಗಳು, ಕ್ರಾಂತಿಕಾರಿ ಆಲೋಚನೆಗಳು ಯುವಕರನ್ನ ಆಕರ್ಷಿಸಿತ್ತು. ಮನೆಮಾರು ಬಿಟ್ಟು, ಸಂತನ ಹಾಗೆ, ಊರೂರು ಸುತ್ತುತ್ತಾ ಇರೋ ತುಂಬು ಯುವಕ, ಇದ್ದಕ್ಕಿದ್ದ ಹಾಗೇ ಪಂಜಾಬಿನ ಹಲವು ಸಿಖ್ಖರಿಗೆ ಹೀರೋ ಆಗ್ಬಿಟ್ಟ. ಇಷ್ಟು ಸಾಕಾಗಿತ್ತು, ರಾಜಕಾರಣಿಗಳು ಇವನ ಬೆನ್ನಿಗೆ ಬೀಳೋಕೆ.

ಇದನ್ನೂ ವೀಕ್ಷಿಸಿ:  Crime News: ಕರ್ನಾಟಕದಲ್ಲೂ ಶುರುವಾಯಿತಾ ಹೊಡಿಬಡಿ ಪಾಲಿಟಿಕ್ಸ್‌..! ಬೆಂಗಳೂರು ಗ್ರಾಮಾಂತರದಲ್ಲಿ ಟಾರ್ಗೆಟ್ ಅಟ್ಯಾಕ್..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?