Turning point: ಸಂಧಾನ ಫಲಿಸಲಿಲ್ಲ..ಸಂಘರ್ಷ ತಪ್ಪಲಿಲ್ಲ..ದೇಶವನ್ನೇ ಸುಡಲು ಹಬ್ಬಿತ್ತು ಪ್ರತೀಕಾರದ ಕಿಚ್ಚು!

Turning point: ಸಂಧಾನ ಫಲಿಸಲಿಲ್ಲ..ಸಂಘರ್ಷ ತಪ್ಪಲಿಲ್ಲ..ದೇಶವನ್ನೇ ಸುಡಲು ಹಬ್ಬಿತ್ತು ಪ್ರತೀಕಾರದ ಕಿಚ್ಚು!

Published : Apr 07, 2024, 04:05 PM IST

ಗುಂಡಿನ ಮಳೆ..ರಕ್ತದ ಹೊಳೆ.. ಅಲ್ಲಿ ಆಗಿದ್ದೇನು..?
ದೇಶದ ನೆಮ್ಮದಿಗೆ ಕೊಳ್ಳಿ ಇಟ್ಟ ಪ್ರತೀಕಾರದ ಕಾಳ್ಗಿಚ್ಚು!
ಪ್ರಧಾನಿ ಇಂದಿರೆಯನ್ನ ನಂಬಿದ್ದವರೇ ಕೊಂದ ಕತೆ..!

ಪಂಜಾಬಿನಿಂದ ಖಲಿಸ್ತಾನಿಗಳ ಬೆದರಿಕೆ ಶುರುವಾಯ್ತು.. ಹಾಗಾಗಿನೆ, ಪಂಜಾಬಿಂದ(Punjab) ದೆಹಲಿಗೆ ಬರೋ ಪ್ರತಿ ವಾಹನವನ್ನೂ, ವ್ಯಕ್ತಿಯನ್ನೂ ತಪಾಸಣೆ ಮಾಡೋ ವ್ಯವಸ್ಥೆ ಮಾಡಿದ್ರು.. ಆದ್ರೆ ಈ ಘಟನೆ, ಸಿಖ್ಖರನ್ನೇ ಕೆರಳಿಸಿಬಿಡ್ತು.ಅವತ್ತು ಬಾಂಗ್ಲಾ ವಿಮೋಚನ ಯುದ್ಧ(Bangladesh Liberation War) ನಡೆದಾಗ, ಪಾಕಿಸ್ತಾನದ( Pakistan) ಸೇನೆನಾ ಬಗ್ಗುಬಡಿದಿದ್ರರಲ್ಲಿ ದೊಡ್ಡ ಹೆಸರು ಮಾಡಿದ್ದವರು, ಏರ್ ಮಾರ್ಷಲ್ ಅರ್ಜುನ್ ಸಿಂಗ್.. ಆದರೆ ಅವರನ್ನೂ ಕೂಡ ಅನುಮಾನದ ದೃಷ್ಟಿಯಿಂದ ನೋಡೋ ಹಾಗಾಯ್ತು.. ನೂರಾರು ಮಂದಿ ಸಿಖ್ಖರನ್ನ, ಅನುಮಾನದ ಮೇರೆಗೆ ಬಂಧಿಸಲಾಯ್ತು.. ಪಂಜಾಬ್ನಲ್ಲಿ ಆಕ್ರೋಶದ ಲಾವಾರಸ ಆಸ್ಫೋಟಗೊಳ್ಳೋಕೆ ಶುರುವಾಯ್ತು.. ಪಂಜಾಬಿನಲ್ಲಿ ಶುರುವಾದ ಈ ಆಕ್ರೋಶದ ಕಿಚ್ಚಲ್ಲಿ, ಕೈಬೆಚ್ಚಗೆ ಮಾಡ್ಕೊಳೋಕೆ ಪ್ಲಾನ್ ಮಾಡ್ದ, ಭಿಂದ್ರನ್‌ವಾಲೆ(Bhindranwale). ನಮ್ಮ ನೆಲದಲ್ಲಿ ನಮ್ಮನ್ನೇ ಸೆಕಂಡ್ ಕ್ಲಾಸ್ ಸಿಟಿಜನ್ ಥರ ಟ್ರೀಟ್ ಮಾಡ್ತಾ ಇದಾರೆ.. ಪ್ರಾಣ ಪಣಕ್ಕಿಟ್ಟು ಸೇವೆ ಮಾಡೋ ಸಿಖ್ ಸೈನಿಕರನ್ನೇ ಅವಮಾನಿಸ್ತಾ ಇದಾರೆ ಅಂತ ಯುವಕರನ್ನ ಪ್ರಚೋದಿಸೋಕೆ ಶುರುಮಾಡ್ದ.. ಅವನ ಹಿಂದಿದ್ದ ಸೇನೆ ಅಲರ್ಟ್ ಆಯ್ತು.. ಪರಿಣಾಮ-ರಕ್ತದೋಕುಳಿ ಶುರುವಾಯ್ತು. ಅದಕ್ಕೆ ಮೊದಲ ಬಲಿಯಾಗಿದ್ದು, ಅಂದಿನ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್, ಅವತಾರ್ ಸಿಂಗ್ ಅಟ್ವಾಲ್.

ಇದನ್ನೂ ವೀಕ್ಷಿಸಿ:  ಉಗ್ರರಿಗೆ ಪಾಕಿಸ್ತಾನವೇ ಕೋಟೆ..ಭಾರತಕ್ಕೆ ತಪ್ಪದು ಬೇಟೆ: ದೇಶದ ವಿರುದ್ಧವೇ ಸ್ಕೆಚ್‌ ಹಾಕಿದ್ದವರು ಖಲ್ಲಾಸ್‌ !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more