ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

Suvarna News   | Asianet News
Published : Oct 29, 2020, 06:01 PM ISTUpdated : Oct 29, 2020, 06:31 PM IST

ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬೆಂಗಳೂರು (ಅ. 29): ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬಿಹಾರದಲ್ಲಿ ಜನ ಬದಲಾವಣೆಯನ್ನು ಬಯಸುತ್ತಿದ್ದಾರೆ. ನಿತೀಶ್ ಕುಮಾರ್ ಕೆಳಗಿಳಿಯಬೇಕು ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೇ ವಿಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕುವುದು ನಿತೀಶ್ ಕುಮಾರ್ ಬಣಕ್ಕೆ ದೊಡ್ಡ ಸವಾಲಾಗಿದೆ. ಇದು ನಿತೀಶ್‌ ಕುಮಾರ್‌ಗೆ ಮಾತ್ರವಲ್ಲ. ಮೋದಿಗೂ ದೊಡ್ಡ ಅಗ್ನಿ ಪರೀಕ್ಷೆಯಾಗಿದೆ. ಇದನ್ನು ಹೇಗೆ ಎದುರಿಸುತ್ತಾರೆ? ಕಾದು ನೋಡಬೇಕಿದೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!