ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

Published : Oct 29, 2020, 06:01 PM ISTUpdated : Oct 29, 2020, 06:31 PM IST

ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬೆಂಗಳೂರು (ಅ. 29): ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬಿಹಾರದಲ್ಲಿ ಜನ ಬದಲಾವಣೆಯನ್ನು ಬಯಸುತ್ತಿದ್ದಾರೆ. ನಿತೀಶ್ ಕುಮಾರ್ ಕೆಳಗಿಳಿಯಬೇಕು ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೇ ವಿಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕುವುದು ನಿತೀಶ್ ಕುಮಾರ್ ಬಣಕ್ಕೆ ದೊಡ್ಡ ಸವಾಲಾಗಿದೆ. ಇದು ನಿತೀಶ್‌ ಕುಮಾರ್‌ಗೆ ಮಾತ್ರವಲ್ಲ. ಮೋದಿಗೂ ದೊಡ್ಡ ಅಗ್ನಿ ಪರೀಕ್ಷೆಯಾಗಿದೆ. ಇದನ್ನು ಹೇಗೆ ಎದುರಿಸುತ್ತಾರೆ? ಕಾದು ನೋಡಬೇಕಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?