ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

Suvarna News   | Asianet News
Published : Oct 29, 2020, 06:01 PM ISTUpdated : Oct 29, 2020, 06:31 PM IST

ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬೆಂಗಳೂರು (ಅ. 29): ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬಿಹಾರದಲ್ಲಿ ಜನ ಬದಲಾವಣೆಯನ್ನು ಬಯಸುತ್ತಿದ್ದಾರೆ. ನಿತೀಶ್ ಕುಮಾರ್ ಕೆಳಗಿಳಿಯಬೇಕು ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೇ ವಿಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕುವುದು ನಿತೀಶ್ ಕುಮಾರ್ ಬಣಕ್ಕೆ ದೊಡ್ಡ ಸವಾಲಾಗಿದೆ. ಇದು ನಿತೀಶ್‌ ಕುಮಾರ್‌ಗೆ ಮಾತ್ರವಲ್ಲ. ಮೋದಿಗೂ ದೊಡ್ಡ ಅಗ್ನಿ ಪರೀಕ್ಷೆಯಾಗಿದೆ. ಇದನ್ನು ಹೇಗೆ ಎದುರಿಸುತ್ತಾರೆ? ಕಾದು ನೋಡಬೇಕಿದೆ. 

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್