ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

ಬಿಹಾರದಲ್ಲಿ ಮೋದಿಗೆ ಎದುರಾಗಿದೆ ಅಗ್ನಿಪರೀಕ್ಷೆ: ನಿತೀಶ್‌ ಕುಮಾರ್‌ಗೆ ಸಿಗುತ್ತಾ ಮತದಾರರ ಶ್ರೀರಕ್ಷೆ?

Suvarna News   | Asianet News
Published : Oct 29, 2020, 06:01 PM ISTUpdated : Oct 29, 2020, 06:31 PM IST

ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬೆಂಗಳೂರು (ಅ. 29): ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ಚಿರಾಜ್ ಪಾಸ್ವಾನ್ ಅವರ ಲೋಕ ಜನಶಕ್ತಿ, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಇನ್ನೊಂದು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ. ಈ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಶುರುವಾಗಿದೆ. 

ಬಿಹಾರದಲ್ಲಿ ಜನ ಬದಲಾವಣೆಯನ್ನು ಬಯಸುತ್ತಿದ್ದಾರೆ. ನಿತೀಶ್ ಕುಮಾರ್ ಕೆಳಗಿಳಿಯಬೇಕು ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೇ ವಿಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕುವುದು ನಿತೀಶ್ ಕುಮಾರ್ ಬಣಕ್ಕೆ ದೊಡ್ಡ ಸವಾಲಾಗಿದೆ. ಇದು ನಿತೀಶ್‌ ಕುಮಾರ್‌ಗೆ ಮಾತ್ರವಲ್ಲ. ಮೋದಿಗೂ ದೊಡ್ಡ ಅಗ್ನಿ ಪರೀಕ್ಷೆಯಾಗಿದೆ. ಇದನ್ನು ಹೇಗೆ ಎದುರಿಸುತ್ತಾರೆ? ಕಾದು ನೋಡಬೇಕಿದೆ. 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!