ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

Published : Jun 06, 2023, 09:15 AM IST

ಗಂಗಾ ನದಿಯಲ್ಲಿ ಸಮಾಧಿಯಾದ ಖಗೇರಿಯಾ ಸೇತುವೆ..!
14 ತಿಂಗಳಲ್ಲಿ ಎರಡು ಬಾರಿ ಕುಸಿದ ಬಿಹಾರ್ನ ಸೇತುವೆ..!
ಬಿಹಾರ್ ಸರ್ಕಾರದ ನಿರ್ಧಾರಕ್ಕೆ ಜನ ಫುಲ್ ಗರಂ..!

ಒಡಿಶಾ ರೈಲು ದುರಂತ ಕಣ್ಮುಂದಿರುವಾಗಲೇ  ಬಿಹಾರದಲ್ಲಿ ಮತ್ತೊಂದು ಮಹಾದುರಂತ ನಡೆದು ಹೋಗಿದೆ. ಸುಮಾರು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಸೆಕೆಂಡ್ನಲ್ಲಿ ಗಂಗೆಯಲ್ಲಿ ಮುಳುಗಿ ಹೋಗಿದೆ. 2 ವರ್ಷದಲ್ಲಿ 2ನೇ ಬಾರಿ ಸಹಸ್ರಾರು ಮೌಲ್ಯದ ಸೇತುವೆ ಪುಡಿಪುಡಿಯಾಗಿದೆ. ಹರಿಯುವ ನೀರ ಮಧ್ಯದಲ್ಲಿ ಸೇತುವೆ ನಿರ್ಮಾಣ ಮಾಡೋದು, ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಗಂಗಾ ನದಿಯಲ್ಲಿ ಸೇತುವೆ ಕಟ್ಟೊದು ದೊಡ್ಡ ಸವಾಲೇ ಸರಿ.ಈ ಹಿಂದೆಯೂ ಇದೇ ಗಂಗೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಕೆಲ ಸೇತುವೆಗಳು ನೋಡ ನೋಡುತ್ತಲೇ ಮಂಗ ಮಾಯವಾಗಿದ್ದವು.ಭಾರತದಲ್ಲಿ ಈ ಹಿಂದೆಯೂ ಕೆಲ ಸೇತುವೆ ದುರಂತಗಳು ಸಂಭವಿಸಿದೆ. ಅದರಲ್ಲೂ ಡಾರ್ಜಿಲಿಂಗ್ನಲ್ಲಿ ನಡೆದ ಸೇತುವೆ ದುರಂತ ಇಡೀ ವಿಶ್ವವೇ ಬೆಚ್ಚಿಬೀಳುವಂತೆ ಮಾಡಿತ್ತು.

ಇದನ್ನೂ ವೀಕ್ಷಿಸಿ: ದಿನ ಭವಿಷ್ಯ: ಇಂದು ಅಮ್ಮನವರ ಪ್ರಾರ್ಥನೆ ಮಾಡಿ, ನಿಮ್ಮ ಮನಸ್ಸಿನ ದುಗುಡಗಳು ನಿವಾರಣೆಯಾಗಲಿವೆ...

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more