ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

Published : Jun 06, 2023, 09:15 AM IST

ಗಂಗಾ ನದಿಯಲ್ಲಿ ಸಮಾಧಿಯಾದ ಖಗೇರಿಯಾ ಸೇತುವೆ..!
14 ತಿಂಗಳಲ್ಲಿ ಎರಡು ಬಾರಿ ಕುಸಿದ ಬಿಹಾರ್ನ ಸೇತುವೆ..!
ಬಿಹಾರ್ ಸರ್ಕಾರದ ನಿರ್ಧಾರಕ್ಕೆ ಜನ ಫುಲ್ ಗರಂ..!

ಒಡಿಶಾ ರೈಲು ದುರಂತ ಕಣ್ಮುಂದಿರುವಾಗಲೇ  ಬಿಹಾರದಲ್ಲಿ ಮತ್ತೊಂದು ಮಹಾದುರಂತ ನಡೆದು ಹೋಗಿದೆ. ಸುಮಾರು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಸೆಕೆಂಡ್ನಲ್ಲಿ ಗಂಗೆಯಲ್ಲಿ ಮುಳುಗಿ ಹೋಗಿದೆ. 2 ವರ್ಷದಲ್ಲಿ 2ನೇ ಬಾರಿ ಸಹಸ್ರಾರು ಮೌಲ್ಯದ ಸೇತುವೆ ಪುಡಿಪುಡಿಯಾಗಿದೆ. ಹರಿಯುವ ನೀರ ಮಧ್ಯದಲ್ಲಿ ಸೇತುವೆ ನಿರ್ಮಾಣ ಮಾಡೋದು, ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಗಂಗಾ ನದಿಯಲ್ಲಿ ಸೇತುವೆ ಕಟ್ಟೊದು ದೊಡ್ಡ ಸವಾಲೇ ಸರಿ.ಈ ಹಿಂದೆಯೂ ಇದೇ ಗಂಗೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಕೆಲ ಸೇತುವೆಗಳು ನೋಡ ನೋಡುತ್ತಲೇ ಮಂಗ ಮಾಯವಾಗಿದ್ದವು.ಭಾರತದಲ್ಲಿ ಈ ಹಿಂದೆಯೂ ಕೆಲ ಸೇತುವೆ ದುರಂತಗಳು ಸಂಭವಿಸಿದೆ. ಅದರಲ್ಲೂ ಡಾರ್ಜಿಲಿಂಗ್ನಲ್ಲಿ ನಡೆದ ಸೇತುವೆ ದುರಂತ ಇಡೀ ವಿಶ್ವವೇ ಬೆಚ್ಚಿಬೀಳುವಂತೆ ಮಾಡಿತ್ತು.

ಇದನ್ನೂ ವೀಕ್ಷಿಸಿ: ದಿನ ಭವಿಷ್ಯ: ಇಂದು ಅಮ್ಮನವರ ಪ್ರಾರ್ಥನೆ ಮಾಡಿ, ನಿಮ್ಮ ಮನಸ್ಸಿನ ದುಗುಡಗಳು ನಿವಾರಣೆಯಾಗಲಿವೆ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more