ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

Published : Jun 06, 2023, 09:15 AM IST

ಗಂಗಾ ನದಿಯಲ್ಲಿ ಸಮಾಧಿಯಾದ ಖಗೇರಿಯಾ ಸೇತುವೆ..!
14 ತಿಂಗಳಲ್ಲಿ ಎರಡು ಬಾರಿ ಕುಸಿದ ಬಿಹಾರ್ನ ಸೇತುವೆ..!
ಬಿಹಾರ್ ಸರ್ಕಾರದ ನಿರ್ಧಾರಕ್ಕೆ ಜನ ಫುಲ್ ಗರಂ..!

ಒಡಿಶಾ ರೈಲು ದುರಂತ ಕಣ್ಮುಂದಿರುವಾಗಲೇ  ಬಿಹಾರದಲ್ಲಿ ಮತ್ತೊಂದು ಮಹಾದುರಂತ ನಡೆದು ಹೋಗಿದೆ. ಸುಮಾರು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಸೆಕೆಂಡ್ನಲ್ಲಿ ಗಂಗೆಯಲ್ಲಿ ಮುಳುಗಿ ಹೋಗಿದೆ. 2 ವರ್ಷದಲ್ಲಿ 2ನೇ ಬಾರಿ ಸಹಸ್ರಾರು ಮೌಲ್ಯದ ಸೇತುವೆ ಪುಡಿಪುಡಿಯಾಗಿದೆ. ಹರಿಯುವ ನೀರ ಮಧ್ಯದಲ್ಲಿ ಸೇತುವೆ ನಿರ್ಮಾಣ ಮಾಡೋದು, ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಗಂಗಾ ನದಿಯಲ್ಲಿ ಸೇತುವೆ ಕಟ್ಟೊದು ದೊಡ್ಡ ಸವಾಲೇ ಸರಿ.ಈ ಹಿಂದೆಯೂ ಇದೇ ಗಂಗೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಕೆಲ ಸೇತುವೆಗಳು ನೋಡ ನೋಡುತ್ತಲೇ ಮಂಗ ಮಾಯವಾಗಿದ್ದವು.ಭಾರತದಲ್ಲಿ ಈ ಹಿಂದೆಯೂ ಕೆಲ ಸೇತುವೆ ದುರಂತಗಳು ಸಂಭವಿಸಿದೆ. ಅದರಲ್ಲೂ ಡಾರ್ಜಿಲಿಂಗ್ನಲ್ಲಿ ನಡೆದ ಸೇತುವೆ ದುರಂತ ಇಡೀ ವಿಶ್ವವೇ ಬೆಚ್ಚಿಬೀಳುವಂತೆ ಮಾಡಿತ್ತು.

ಇದನ್ನೂ ವೀಕ್ಷಿಸಿ: ದಿನ ಭವಿಷ್ಯ: ಇಂದು ಅಮ್ಮನವರ ಪ್ರಾರ್ಥನೆ ಮಾಡಿ, ನಿಮ್ಮ ಮನಸ್ಸಿನ ದುಗುಡಗಳು ನಿವಾರಣೆಯಾಗಲಿವೆ...

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more