News Hour: ವಿಧಾನಸಭೆಯಲ್ಲೇ ಮಹಿಳೆಯರ ಬಗ್ಗೆ ಸಿಎಂ ಅಶ್ಲೀಲ ಮಾತು, ಪ್ರಧಾನಿಯಿಂದಲೂ ಟೀಕೆ!

News Hour: ವಿಧಾನಸಭೆಯಲ್ಲೇ ಮಹಿಳೆಯರ ಬಗ್ಗೆ ಸಿಎಂ ಅಶ್ಲೀಲ ಮಾತು, ಪ್ರಧಾನಿಯಿಂದಲೂ ಟೀಕೆ!

Published : Nov 08, 2023, 11:41 PM IST

ಬಿಹಾರ ವಿಧಾನಸಭೆಯಲ್ಲಿ ಮಹಿಳೆಯರ ಬಗ್ಗೆ ಸಿಎಂ ನಿತೀಶ್‌ ಕುಮಾರ್‌ ಅಶ್ಲೀಲ ಮಾತು ಆಡಿದ್ದಾರೆ. ನಿತೀಶ್‌ ಕುಮಾರ್‌ ಮಾತಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಘಮಂಡಿಯಾ ಕೂಟದ ಸಭ್ಯತೆ ಇದೇನಾ ಎಂದು ಮೋದಿ ಟೀಕೆ ಮಾಡಿದ್ದಾರೆ.
 

ಬೆಂಗಳೂರು (ನ.8): ಬಿಹಾರ ಸದನದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ್ ಮಾತು ವಿವಾದ ಸೃಷ್ಟಿಸಿದೆ. ಲೈಂಗಿಕ ಕ್ರಿಯೆ ಬಗ್ಗೆ ನಿತೀಶ್‌ ಕುಮಾರ್‌ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ವಿಧಾನಸಭೆಯಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತು ಪ್ರಸ್ತಾಪ ಮಾಡಿದ ಅವರು,  ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ.

ನಿತೀಶಕುಮಾರ್ ಭಾಷಣದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ನಿತೀಶ್ ಭಾಷಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲಿಯೇ ಬುಧವಾರ ಈ ಬಗ್ಗೆ ನಿತೀಶ್‌ ಕುಮಾರ್‌ ಕ್ಷಮೆಯಾಚಿಸಿ ತಮ್ಮ ಮಾತನ್ನು ಹಿಂಪಡೆದಿದ್ದಾರೆ.

ಕಾಂಗ್ರೆಸ್‌ ಧೋರಣೆ ಬಗ್ಗೆ ನಿತೀಶ್ ಕಿಡಿ, ಇಂಡಿಯಾ ಕೂಟದಲ್ಲಿ ಒಡಕು!

ನಿತೀಶ್ ವಿರುದ್ಧ ಬಿಹಾರ, ದೆಹಲಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದೆ. ಮಧ್ಯಪ್ರದೇಶದಲ್ಲಿ ಸಮಾವೇಶದಲ್ಲಿ ನಿತೀಶ್ ವಿರುದ್ಧ ಮೋದಿ ಕಿಡಿಕಾರಿದ್ದು,  ಘಮಂಡಿಯಾ ಕೂಟದ ಸಭ್ಯತೆ ಇದೇನಾ , ವಿರೋಧ ಪಕ್ಷ ಇಷ್ಟು ಕೆಳಗಿಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more