News Hour: ವಿಧಾನಸಭೆಯಲ್ಲೇ ಮಹಿಳೆಯರ ಬಗ್ಗೆ ಸಿಎಂ ಅಶ್ಲೀಲ ಮಾತು, ಪ್ರಧಾನಿಯಿಂದಲೂ ಟೀಕೆ!

News Hour: ವಿಧಾನಸಭೆಯಲ್ಲೇ ಮಹಿಳೆಯರ ಬಗ್ಗೆ ಸಿಎಂ ಅಶ್ಲೀಲ ಮಾತು, ಪ್ರಧಾನಿಯಿಂದಲೂ ಟೀಕೆ!

Published : Nov 08, 2023, 11:41 PM IST

ಬಿಹಾರ ವಿಧಾನಸಭೆಯಲ್ಲಿ ಮಹಿಳೆಯರ ಬಗ್ಗೆ ಸಿಎಂ ನಿತೀಶ್‌ ಕುಮಾರ್‌ ಅಶ್ಲೀಲ ಮಾತು ಆಡಿದ್ದಾರೆ. ನಿತೀಶ್‌ ಕುಮಾರ್‌ ಮಾತಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಘಮಂಡಿಯಾ ಕೂಟದ ಸಭ್ಯತೆ ಇದೇನಾ ಎಂದು ಮೋದಿ ಟೀಕೆ ಮಾಡಿದ್ದಾರೆ.
 

ಬೆಂಗಳೂರು (ನ.8): ಬಿಹಾರ ಸದನದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ್ ಮಾತು ವಿವಾದ ಸೃಷ್ಟಿಸಿದೆ. ಲೈಂಗಿಕ ಕ್ರಿಯೆ ಬಗ್ಗೆ ನಿತೀಶ್‌ ಕುಮಾರ್‌ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ವಿಧಾನಸಭೆಯಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತು ಪ್ರಸ್ತಾಪ ಮಾಡಿದ ಅವರು,  ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ.

ನಿತೀಶಕುಮಾರ್ ಭಾಷಣದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ನಿತೀಶ್ ಭಾಷಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲಿಯೇ ಬುಧವಾರ ಈ ಬಗ್ಗೆ ನಿತೀಶ್‌ ಕುಮಾರ್‌ ಕ್ಷಮೆಯಾಚಿಸಿ ತಮ್ಮ ಮಾತನ್ನು ಹಿಂಪಡೆದಿದ್ದಾರೆ.

ಕಾಂಗ್ರೆಸ್‌ ಧೋರಣೆ ಬಗ್ಗೆ ನಿತೀಶ್ ಕಿಡಿ, ಇಂಡಿಯಾ ಕೂಟದಲ್ಲಿ ಒಡಕು!

ನಿತೀಶ್ ವಿರುದ್ಧ ಬಿಹಾರ, ದೆಹಲಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದೆ. ಮಧ್ಯಪ್ರದೇಶದಲ್ಲಿ ಸಮಾವೇಶದಲ್ಲಿ ನಿತೀಶ್ ವಿರುದ್ಧ ಮೋದಿ ಕಿಡಿಕಾರಿದ್ದು,  ಘಮಂಡಿಯಾ ಕೂಟದ ಸಭ್ಯತೆ ಇದೇನಾ , ವಿರೋಧ ಪಕ್ಷ ಇಷ್ಟು ಕೆಳಗಿಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more