ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

Published : Jan 05, 2024, 11:31 PM IST

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ತೇಜಸ್ವಿ ಯಾದವ್ ಪ್ರಶ್ನೆ, ಶ್ರೀಕಾಂತ್ ಪೂಜಾರಿ ಮೇಲೆ ಹಲವು ಕೇಸ್ ಎಂದ ಕಾಂಗ್ರೆಸ್‌ಗೆ ಸಂಕಷ್ಟ,ಡಿಕೆಶಿ ಅಕ್ರಮ ಆಸ್ತಿಗಳಿಕೆ ಪ್ರಕರಣ, ಹೈಕೋರ್ಟ್‌ನಲ್ಲಿ ಭಾರಿ ವಾದ ಪ್ರತಿವಾದ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ರಾಮ ಮಂದಿರ ಉದ್ಘಾಟನೆಗೂ ಮುನ್ನ ಭಾರೀ ರಾಜಕೀಯ ನಡೆಯುತ್ತಿದೆ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಹಳೇ ಕೇಸ್ ರಿ ಓಪನ್ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ರಾಮ ಮಂದಿರ ಉದ್ಘಾಟನೆ ಕುರಿತು ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇದರ ನಡುವೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕೆಲ  ಪ್ರಶ್ನೆಗಳನ್ನು ಎತ್ತಿ ನಗೆಪಾಟಲಿಗೀಡಾಗಿದ್ದಾರೆ.ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತ್ತಿತ್ತು? ಹಸಿವಾದರೆ, ಆರೋಗ್ಯ ಹದಗೆಟ್ಟರೇ ರಾಮ ಮಂದಿರಕ್ಕೆ ಹೋಗುತ್ತೀರಾ ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ. ತೇಜಸ್ವಿ ಯಾದವ್ ವಿರುದ್ಧ ಭಾರಿ ಆಕ್ರೋಶದ ಜೊತೆಗೆ ಟ್ರೋಲ್ ಕೂಡ ಮಾಡಲಾಗುತ್ತಿದೆ. ರಾಮ ಮಂದಿರ ಭಕ್ತರ ದೇಣಿಗೆ ದುಡ್ಡಿನಲ್ಲಿ ಕಟ್ಟಲಾಗಿದೆ. ಇದು ಸರ್ಕಾರದ ದುಡ್ಡಲ್ಲ ಎಂದು ಕೆಲವರು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more