ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

Published : Jan 05, 2024, 11:31 PM IST

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ತೇಜಸ್ವಿ ಯಾದವ್ ಪ್ರಶ್ನೆ, ಶ್ರೀಕಾಂತ್ ಪೂಜಾರಿ ಮೇಲೆ ಹಲವು ಕೇಸ್ ಎಂದ ಕಾಂಗ್ರೆಸ್‌ಗೆ ಸಂಕಷ್ಟ,ಡಿಕೆಶಿ ಅಕ್ರಮ ಆಸ್ತಿಗಳಿಕೆ ಪ್ರಕರಣ, ಹೈಕೋರ್ಟ್‌ನಲ್ಲಿ ಭಾರಿ ವಾದ ಪ್ರತಿವಾದ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ರಾಮ ಮಂದಿರ ಉದ್ಘಾಟನೆಗೂ ಮುನ್ನ ಭಾರೀ ರಾಜಕೀಯ ನಡೆಯುತ್ತಿದೆ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಹಳೇ ಕೇಸ್ ರಿ ಓಪನ್ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ರಾಮ ಮಂದಿರ ಉದ್ಘಾಟನೆ ಕುರಿತು ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇದರ ನಡುವೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕೆಲ  ಪ್ರಶ್ನೆಗಳನ್ನು ಎತ್ತಿ ನಗೆಪಾಟಲಿಗೀಡಾಗಿದ್ದಾರೆ.ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತ್ತಿತ್ತು? ಹಸಿವಾದರೆ, ಆರೋಗ್ಯ ಹದಗೆಟ್ಟರೇ ರಾಮ ಮಂದಿರಕ್ಕೆ ಹೋಗುತ್ತೀರಾ ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ. ತೇಜಸ್ವಿ ಯಾದವ್ ವಿರುದ್ಧ ಭಾರಿ ಆಕ್ರೋಶದ ಜೊತೆಗೆ ಟ್ರೋಲ್ ಕೂಡ ಮಾಡಲಾಗುತ್ತಿದೆ. ರಾಮ ಮಂದಿರ ಭಕ್ತರ ದೇಣಿಗೆ ದುಡ್ಡಿನಲ್ಲಿ ಕಟ್ಟಲಾಗಿದೆ. ಇದು ಸರ್ಕಾರದ ದುಡ್ಡಲ್ಲ ಎಂದು ಕೆಲವರು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more