ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

Published : Jan 05, 2024, 11:31 PM IST

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ತೇಜಸ್ವಿ ಯಾದವ್ ಪ್ರಶ್ನೆ, ಶ್ರೀಕಾಂತ್ ಪೂಜಾರಿ ಮೇಲೆ ಹಲವು ಕೇಸ್ ಎಂದ ಕಾಂಗ್ರೆಸ್‌ಗೆ ಸಂಕಷ್ಟ,ಡಿಕೆಶಿ ಅಕ್ರಮ ಆಸ್ತಿಗಳಿಕೆ ಪ್ರಕರಣ, ಹೈಕೋರ್ಟ್‌ನಲ್ಲಿ ಭಾರಿ ವಾದ ಪ್ರತಿವಾದ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ರಾಮ ಮಂದಿರ ಉದ್ಘಾಟನೆಗೂ ಮುನ್ನ ಭಾರೀ ರಾಜಕೀಯ ನಡೆಯುತ್ತಿದೆ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಹಳೇ ಕೇಸ್ ರಿ ಓಪನ್ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ರಾಮ ಮಂದಿರ ಉದ್ಘಾಟನೆ ಕುರಿತು ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇದರ ನಡುವೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕೆಲ  ಪ್ರಶ್ನೆಗಳನ್ನು ಎತ್ತಿ ನಗೆಪಾಟಲಿಗೀಡಾಗಿದ್ದಾರೆ.ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತ್ತಿತ್ತು? ಹಸಿವಾದರೆ, ಆರೋಗ್ಯ ಹದಗೆಟ್ಟರೇ ರಾಮ ಮಂದಿರಕ್ಕೆ ಹೋಗುತ್ತೀರಾ ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ. ತೇಜಸ್ವಿ ಯಾದವ್ ವಿರುದ್ಧ ಭಾರಿ ಆಕ್ರೋಶದ ಜೊತೆಗೆ ಟ್ರೋಲ್ ಕೂಡ ಮಾಡಲಾಗುತ್ತಿದೆ. ರಾಮ ಮಂದಿರ ಭಕ್ತರ ದೇಣಿಗೆ ದುಡ್ಡಿನಲ್ಲಿ ಕಟ್ಟಲಾಗಿದೆ. ಇದು ಸರ್ಕಾರದ ದುಡ್ಡಲ್ಲ ಎಂದು ಕೆಲವರು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more