ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

Published : Jan 05, 2024, 11:31 PM IST

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ತೇಜಸ್ವಿ ಯಾದವ್ ಪ್ರಶ್ನೆ, ಶ್ರೀಕಾಂತ್ ಪೂಜಾರಿ ಮೇಲೆ ಹಲವು ಕೇಸ್ ಎಂದ ಕಾಂಗ್ರೆಸ್‌ಗೆ ಸಂಕಷ್ಟ,ಡಿಕೆಶಿ ಅಕ್ರಮ ಆಸ್ತಿಗಳಿಕೆ ಪ್ರಕರಣ, ಹೈಕೋರ್ಟ್‌ನಲ್ಲಿ ಭಾರಿ ವಾದ ಪ್ರತಿವಾದ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ರಾಮ ಮಂದಿರ ಉದ್ಘಾಟನೆಗೂ ಮುನ್ನ ಭಾರೀ ರಾಜಕೀಯ ನಡೆಯುತ್ತಿದೆ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಹಳೇ ಕೇಸ್ ರಿ ಓಪನ್ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ರಾಮ ಮಂದಿರ ಉದ್ಘಾಟನೆ ಕುರಿತು ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇದರ ನಡುವೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕೆಲ  ಪ್ರಶ್ನೆಗಳನ್ನು ಎತ್ತಿ ನಗೆಪಾಟಲಿಗೀಡಾಗಿದ್ದಾರೆ.ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತ್ತಿತ್ತು? ಹಸಿವಾದರೆ, ಆರೋಗ್ಯ ಹದಗೆಟ್ಟರೇ ರಾಮ ಮಂದಿರಕ್ಕೆ ಹೋಗುತ್ತೀರಾ ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ. ತೇಜಸ್ವಿ ಯಾದವ್ ವಿರುದ್ಧ ಭಾರಿ ಆಕ್ರೋಶದ ಜೊತೆಗೆ ಟ್ರೋಲ್ ಕೂಡ ಮಾಡಲಾಗುತ್ತಿದೆ. ರಾಮ ಮಂದಿರ ಭಕ್ತರ ದೇಣಿಗೆ ದುಡ್ಡಿನಲ್ಲಿ ಕಟ್ಟಲಾಗಿದೆ. ಇದು ಸರ್ಕಾರದ ದುಡ್ಡಲ್ಲ ಎಂದು ಕೆಲವರು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more