ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ಪ್ರಶ್ನಿಸಿ ಟ್ರೋಲ್ ಆದ ತೇಜಸ್ವಿ ಯಾದವ್!

Published : Jan 05, 2024, 11:31 PM IST

ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತಿತ್ತು? ತೇಜಸ್ವಿ ಯಾದವ್ ಪ್ರಶ್ನೆ, ಶ್ರೀಕಾಂತ್ ಪೂಜಾರಿ ಮೇಲೆ ಹಲವು ಕೇಸ್ ಎಂದ ಕಾಂಗ್ರೆಸ್‌ಗೆ ಸಂಕಷ್ಟ,ಡಿಕೆಶಿ ಅಕ್ರಮ ಆಸ್ತಿಗಳಿಕೆ ಪ್ರಕರಣ, ಹೈಕೋರ್ಟ್‌ನಲ್ಲಿ ಭಾರಿ ವಾದ ಪ್ರತಿವಾದ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ.
 

ರಾಮ ಮಂದಿರ ಉದ್ಘಾಟನೆಗೂ ಮುನ್ನ ಭಾರೀ ರಾಜಕೀಯ ನಡೆಯುತ್ತಿದೆ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಹಳೇ ಕೇಸ್ ರಿ ಓಪನ್ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ರಾಮ ಮಂದಿರ ಉದ್ಘಾಟನೆ ಕುರಿತು ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇದರ ನಡುವೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕೆಲ  ಪ್ರಶ್ನೆಗಳನ್ನು ಎತ್ತಿ ನಗೆಪಾಟಲಿಗೀಡಾಗಿದ್ದಾರೆ.ರಾಮ ಮಂದಿರ ದುಡ್ಡಲ್ಲಿ ಎಷ್ಟು ಮಕ್ಕಳಿಗೆ ಶಿಕ್ಷಣ ಸಿಗುತ್ತಿತ್ತು? ಹಸಿವಾದರೆ, ಆರೋಗ್ಯ ಹದಗೆಟ್ಟರೇ ರಾಮ ಮಂದಿರಕ್ಕೆ ಹೋಗುತ್ತೀರಾ ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ. ತೇಜಸ್ವಿ ಯಾದವ್ ವಿರುದ್ಧ ಭಾರಿ ಆಕ್ರೋಶದ ಜೊತೆಗೆ ಟ್ರೋಲ್ ಕೂಡ ಮಾಡಲಾಗುತ್ತಿದೆ. ರಾಮ ಮಂದಿರ ಭಕ್ತರ ದೇಣಿಗೆ ದುಡ್ಡಿನಲ್ಲಿ ಕಟ್ಟಲಾಗಿದೆ. ಇದು ಸರ್ಕಾರದ ದುಡ್ಡಲ್ಲ ಎಂದು ಕೆಲವರು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more