ಬಿಹಾರ ಯುದ್ಧಗೆಲ್ಲಲು ಬಿಜೆಪಿ ಹೊಸ ಪ್ರಯೋಗ: ಕೇಸರಿ ಪಡೆಯ ಬತ್ತಳಿಕೆಯಲ್ಲಿ ಈಗ ಸೀತಾಸ್ತ್ರ!

ಬಿಹಾರ ಯುದ್ಧಗೆಲ್ಲಲು ಬಿಜೆಪಿ ಹೊಸ ಪ್ರಯೋಗ: ಕೇಸರಿ ಪಡೆಯ ಬತ್ತಳಿಕೆಯಲ್ಲಿ ಈಗ ಸೀತಾಸ್ತ್ರ!

Published : Aug 11, 2025, 02:04 PM IST

ಇಡೀ ದೇಶದ ಗಮನ ಇರೋದು ಬಿಹಾರದ ಕಡೆ. ಅಲ್ಲಿ ಅದೆಂಥಾ ಮತಸಂಗ್ರಾಮಕ್ಕೆ ವೇದಿಕೆ ಸಜ್ಜಾಗ್ತಾ ಇದೆ ಅಂದ್ರೆ, ಅಲ್ಲಿನ ಸೋಲು ಗೆಲುವು, ಬರೀ ಆ ರಾಜ್ಯಕ್ಕೆ ಮಾತ್ರವೇ ಸೀಮಿತವಾಗಿ ಉಳಿದಿಲ್ಲ.

ರಾಜಕಾರಣದಲ್ಲಿ ಒಂದು ಮಾತಿದೆ.. ಜನ ವೋಟ್ ಮಾಡೋದು ಜಾತಿ ನೋಡಿ, ಹೊರತು ಕೆಲಸ ನೋಡಿ ಅಲ್ಲ ಅಂತ.. ಈ ಮಾತು ದೇಶದ ಹಲವು ಭಾಗಗಳಲ್ಲಿ ನಿಜ ಇರಬಹುದು, ಅಥವಾ ಸುಳ್ಳೂ ಇರಬಹುದು. ಆದರೆ ಬಿಹಾರದಲ್ಲಿ ಈ ಮಾತು ಸತ್ಯ ಅಂತ ಪದೇ ಪದೇ ಪ್ರೂ ಆಗ್ತಲೇ ಬಂದಿದೆ ಅನ್ನೋ ವಾತಾವರಣ ಇದೆ. ಅಲ್ಲಿ ಅಧಿಕಾರಕ್ಕೆ ಬರೋಕೆ ಜಾತಿ ಲೆಕ್ಕಾಚಾರ. ಸಮುದಾಯದ ರಾಜಕಾರಣ. ಪ್ರತಿ ಚುನಾವಣೆಲೂ ಈ ಎರಡು ಅಂಶಗಳೇ ಅಲ್ಲಿ ಪ್ರಮುಖ ವಿಷಯಗಳು. ಆದ್ರೆ ಈ ಸಲ ಮತ್ತೂ ಒಂದು ಸಂಗತಿ ಸೇರ್ಪಡೆಯಾಗಿದೆ. ಅದರ ಫುಲ್ ಡೀಟೇಲ್ಸ್ ಇಲ್ಲಿದೆ ನೋಡಿ.

ಇಡೀ ದೇಶದ ಗಮನ ಇರೋದು ಬಿಹಾರದ ಕಡೆ. ಅಲ್ಲಿ ಅದೆಂಥಾ ಮತಸಂಗ್ರಾಮಕ್ಕೆ ವೇದಿಕೆ ಸಜ್ಜಾಗ್ತಾ ಇದೆ ಅಂದ್ರೆ, ಅಲ್ಲಿನ ಸೋಲು ಗೆಲುವು, ಬರೀ ಆ ರಾಜ್ಯಕ್ಕೆ ಮಾತ್ರವೇ ಸೀಮಿತವಾಗಿ ಉಳಿದಿಲ್ಲ. ಅಲ್ಲಿ ಯಾವ ಪಕ್ಷ ಗೆದ್ದರೂ, ಯಾವ ಪಕ್ಷವೇ ಸೋತರೂ, ಅದರ ಪರಿಣಾಮ, ಅನ್ಯ ರಾಜ್ಯಗಳ ಮೇಲೂ ಉಂಟಾಗಲಿದೆ. ರಾಷ್ಟ್ರ ರಾಜಕಾರಣದ ಮೇಲೂ ಪ್ರಭಾವ ಬೀರಲಿದೆ..ಅಲ್ಲೆಲ್ಲೋ ಸಮುದ್ರದ ಗರ್ಭದಲ್ಲಿ ಭೂಮಿ ಕಂಪಿಸಿದರೆ, ಮತ್ತೆಲ್ಲೋ ಸುನಾಮಿ ಎದ್ದು ಪ್ರಚಂಡ ಪ್ರವಾಹ ಏಳುತ್ತಲ್ಲಾ, ಸೇಮ್ ಅದೇ ಥರ. ಹಾಗಾಗಿನೇ, ಬಿಹಾರದಲ್ಲಿ ಗೆದ್ದು ವೀರವಿಹಾರ ಮಾಡೋಕೆ ಯಾವ ಪಕ್ಷ ಏನೇನೆಲ್ಲಾ ಸಿದ್ಧತೆ ನಡೆಸಿದೆ ಅನ್ನೋದರ ಫುಲ್ ಡೀಟೇಲ್ಸ್, ಇಲ್ಲಿದೆ ನೋಡಿ.

ಬಿಹಾರದ ಗೆಲುವು ಕೇಸರಿ ಪಾಳಯದ ಪಾಲಿಗೆ ಅಗ್ನಿಪರೀಕ್ಷೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ. ಅದು ಬರೀ ಒಂದು ರಾಜ್ಯದ ವಿಧಾನಸಭಾ ಗೆಲುವು ಮಾತ್ರವೇ ಅಲ್ಲ. ಅದಕ್ಕಿಂತಾ  ಮುಖ್ಯವಾಗಿ, ಮೈತ್ರಿಯ ಅಗ್ನಿಪರೀಕ್ಷೆ. ಎನ್​ಡಿಎ ಪಡೆಯ ಮೈತ್ರಿಯ ಸತ್ವ ಪರೀಕ್ಷೆ ನಡೀತಿದೆ ಬಿಹಾರದಲ್ಲಿ. ಮೋದಿ ಮ್ಯಾಜಿಕ್ ವರ್ಕ್ ಆಗುತ್ತಾ ಇಲ್ವಾ ಅನ್ನೋದಕ್ಕಿಂತಾ ಮುಖ್ಯವಾಗಿ, ನಿತೀಶ್ ಬಾಬು ನಿರ್ಣಯ ಫಲ ಕೊಡುತ್ತಾ ಇಲ್ವಾ ಅನ್ನೋದರ ಫೈನಲ್ ಟೆಸ್ಟ್ ಇದು. ಹಾಗಾದರೆ, ನಿಜಕ್ಕೂ ಸೀತಾ ಮಾತೆಯ ಕೃಪೆ ಮಂದಿರ ಕಟ್ಟೋಕೆ ಹೊರಟಿರೋ ಪಕ್ಷದ ಮೇಲೆ ಉಂಟಾಗುತ್ತಾ? ಕೇಸರಿ ಪಾಳಯಕ್ಕೆ ವಿಜಯ ದಕ್ಕುತ್ತಾ? ಹಲವಾರು ದಿನಗಳಿಂದಲೂ ಕುತೂಹಲ ಮೂಡಿಸಿರೋ ವಿಷಯ ಅಂದ್ರೆ, ಅದು ಬಿಹಾರದ ಚುನಾವಣೆ. ಅಲ್ಲಿನ ಗೆಲುವು, ರಾಷ್ಟ್ರ ರಾಜಕಾರಣದ ಮೇಲೆ ನಿಚ್ಚಳವಾಗಿ ತನ್ನ ಪರಿಣಾಮ ಬೀರಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more