ಬಿಹಾರದ ಸಿಎಂ ಆಗಿ ನಿತೀಶ್‌, ಡಿಸಿಎಂ ಆಗಿ ತೇಜಸ್ವಿ ಯಾದವ್‌ ಇಂದು ಶಪಥ

ಬಿಹಾರದ ಸಿಎಂ ಆಗಿ ನಿತೀಶ್‌, ಡಿಸಿಎಂ ಆಗಿ ತೇಜಸ್ವಿ ಯಾದವ್‌ ಇಂದು ಶಪಥ

Published : Aug 10, 2022, 10:17 AM ISTUpdated : Aug 10, 2022, 10:20 AM IST

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರು ಮಂಗಳವಾರ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜತೆಗಿನ ಸ್ನೇಹ ಮುರಿದುಕೊಂಡು ತಮ್ಮ ಹಳೆಯ ಮಿತ್ರರಾದ ತೇಜಸ್ವಿ ಯಾದವ್‌ ನೇತೃತ್ವದ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಕೈ ಹಿಡಿದಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ತೇಜಸ್ವಿ ಯಾದವ್‌ ಜತೆಗೂಡಿ ರಾಜ್ಯಪಾಲ ಫಗು ಚವಾಣ್‌ ಅವರನ್ನು ಭೇಟಿ ಮಾಡಿದ ನಿತೀಶ್‌, 164 ಶಾಸಕರ ಬೆಂಬಲ ಹೊಂದಿರುವ ಪತ್ರ ಸಲ್ಲಿಸಿ ಹೊಸ ಸರ್ಕಾರ ರಚನೆಗೆ ನಿತೀಶ್‌ ಹಕ್ಕು ಮಂಡಿಸಿದ್ದಾರೆ. ಅದರ ಬೆನ್ನಲ್ಲೇ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ನಿತೀಶ್‌ ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more