ಬಿಹಾರದ ಸಿಎಂ ಆಗಿ ನಿತೀಶ್‌, ಡಿಸಿಎಂ ಆಗಿ ತೇಜಸ್ವಿ ಯಾದವ್‌ ಇಂದು ಶಪಥ

ಬಿಹಾರದ ಸಿಎಂ ಆಗಿ ನಿತೀಶ್‌, ಡಿಸಿಎಂ ಆಗಿ ತೇಜಸ್ವಿ ಯಾದವ್‌ ಇಂದು ಶಪಥ

Published : Aug 10, 2022, 10:17 AM ISTUpdated : Aug 10, 2022, 10:20 AM IST

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರು ಮಂಗಳವಾರ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಬಿಜೆಪಿ ಬಗ್ಗೆ ಒಳಗೊಳಗೇ ಕುದಿಯುತ್ತಿದ್ದ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಜತೆಗಿನ ಸ್ನೇಹ ಮುರಿದುಕೊಂಡು ತಮ್ಮ ಹಳೆಯ ಮಿತ್ರರಾದ ತೇಜಸ್ವಿ ಯಾದವ್‌ ನೇತೃತ್ವದ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಕೈ ಹಿಡಿದಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ತೇಜಸ್ವಿ ಯಾದವ್‌ ಜತೆಗೂಡಿ ರಾಜ್ಯಪಾಲ ಫಗು ಚವಾಣ್‌ ಅವರನ್ನು ಭೇಟಿ ಮಾಡಿದ ನಿತೀಶ್‌, 164 ಶಾಸಕರ ಬೆಂಬಲ ಹೊಂದಿರುವ ಪತ್ರ ಸಲ್ಲಿಸಿ ಹೊಸ ಸರ್ಕಾರ ರಚನೆಗೆ ನಿತೀಶ್‌ ಹಕ್ಕು ಮಂಡಿಸಿದ್ದಾರೆ. ಅದರ ಬೆನ್ನಲ್ಲೇ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ನಿತೀಶ್‌ ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more