ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

Published : Jan 26, 2024, 10:51 PM IST

ಬಿಹಾರ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ಬಿಜೆಪಿಗೆ ಕೈಕೊಟ್ಟು  ಮಹಾಘಟಬಂದನ್‌ ಜೊತೆ ಸೇರಿ ಸಿಎಂ ಆಗಿದ್ದ ನಿತೀಶ್‌ ಕುಮಾರ್‌, ಈಗ ಮಹಾಘಟಬಂದನ್‌ಗೆ ಕೈಕೊಟ್ಟು ಎನ್‌ಡಿಎಗೆ ಸೇರಲು ಸಜ್ಜಾಗಿದ್ದಾರೆ.
 

ಬೆಂಗಳೂರು (ಜ.26): ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್‌ ಸಿಗುತ್ತಿದೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ನಡುವೆ ಮತ್ತೆ ಮೈತ್ರಿ ಖಾತ್ರಿ ಆಯ್ತು ಎನ್ನುವ ಮಾತುಗಳಿದ್ದು, ಭಾನುವಾರ ನಿತೀಶ್‌ ಕುಮಾರ್‌ ಹಾಗೂ ಸುಶೀಲ್‌ ಕುಮಾರ್‌ ಮೋದಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಸರಣಿ ಸಭೆ ನಡೆದರೂ ನಾಯಕರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ನಡುವೆ ಶುಕ್ರವಾರ ಆರ್‌ಜೆಡಿ ಹಿರಿಯ ಹಾಗೂ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಒಂದನ್ನೂ ಅವರು ಸ್ವೀಕರಿಸಿಲ್ಲ. ಇದೆಲ್ಲದರ ನಡುವೆ ಬಿಹಾರದಲ್ಲಿ ಮಹಾಘಟಬಂದನ್‌ ಸರ್ಕಾರ ಐಸಿಯುನಲ್ಲಿರುವುದು ಖಚಿತವಾಗಿದೆ.

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ಇನ್ನು ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲೂ ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ದೂರ ದೂರು ಕುಳಿತುಕೊಂಡಿದ್ದರು. ಅವರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಇದರಿಂದಾಗಿ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಪತನವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more