ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

Published : Jan 26, 2024, 10:51 PM IST

ಬಿಹಾರ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ಬಿಜೆಪಿಗೆ ಕೈಕೊಟ್ಟು  ಮಹಾಘಟಬಂದನ್‌ ಜೊತೆ ಸೇರಿ ಸಿಎಂ ಆಗಿದ್ದ ನಿತೀಶ್‌ ಕುಮಾರ್‌, ಈಗ ಮಹಾಘಟಬಂದನ್‌ಗೆ ಕೈಕೊಟ್ಟು ಎನ್‌ಡಿಎಗೆ ಸೇರಲು ಸಜ್ಜಾಗಿದ್ದಾರೆ.
 

ಬೆಂಗಳೂರು (ಜ.26): ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್‌ ಸಿಗುತ್ತಿದೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ನಡುವೆ ಮತ್ತೆ ಮೈತ್ರಿ ಖಾತ್ರಿ ಆಯ್ತು ಎನ್ನುವ ಮಾತುಗಳಿದ್ದು, ಭಾನುವಾರ ನಿತೀಶ್‌ ಕುಮಾರ್‌ ಹಾಗೂ ಸುಶೀಲ್‌ ಕುಮಾರ್‌ ಮೋದಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಸರಣಿ ಸಭೆ ನಡೆದರೂ ನಾಯಕರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ನಡುವೆ ಶುಕ್ರವಾರ ಆರ್‌ಜೆಡಿ ಹಿರಿಯ ಹಾಗೂ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಒಂದನ್ನೂ ಅವರು ಸ್ವೀಕರಿಸಿಲ್ಲ. ಇದೆಲ್ಲದರ ನಡುವೆ ಬಿಹಾರದಲ್ಲಿ ಮಹಾಘಟಬಂದನ್‌ ಸರ್ಕಾರ ಐಸಿಯುನಲ್ಲಿರುವುದು ಖಚಿತವಾಗಿದೆ.

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ಇನ್ನು ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲೂ ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ದೂರ ದೂರು ಕುಳಿತುಕೊಂಡಿದ್ದರು. ಅವರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಇದರಿಂದಾಗಿ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಪತನವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more