ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

Published : Jan 26, 2024, 10:51 PM IST

ಬಿಹಾರ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ಬಿಜೆಪಿಗೆ ಕೈಕೊಟ್ಟು  ಮಹಾಘಟಬಂದನ್‌ ಜೊತೆ ಸೇರಿ ಸಿಎಂ ಆಗಿದ್ದ ನಿತೀಶ್‌ ಕುಮಾರ್‌, ಈಗ ಮಹಾಘಟಬಂದನ್‌ಗೆ ಕೈಕೊಟ್ಟು ಎನ್‌ಡಿಎಗೆ ಸೇರಲು ಸಜ್ಜಾಗಿದ್ದಾರೆ.
 

ಬೆಂಗಳೂರು (ಜ.26): ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್‌ ಸಿಗುತ್ತಿದೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ನಡುವೆ ಮತ್ತೆ ಮೈತ್ರಿ ಖಾತ್ರಿ ಆಯ್ತು ಎನ್ನುವ ಮಾತುಗಳಿದ್ದು, ಭಾನುವಾರ ನಿತೀಶ್‌ ಕುಮಾರ್‌ ಹಾಗೂ ಸುಶೀಲ್‌ ಕುಮಾರ್‌ ಮೋದಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಸರಣಿ ಸಭೆ ನಡೆದರೂ ನಾಯಕರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ನಡುವೆ ಶುಕ್ರವಾರ ಆರ್‌ಜೆಡಿ ಹಿರಿಯ ಹಾಗೂ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಒಂದನ್ನೂ ಅವರು ಸ್ವೀಕರಿಸಿಲ್ಲ. ಇದೆಲ್ಲದರ ನಡುವೆ ಬಿಹಾರದಲ್ಲಿ ಮಹಾಘಟಬಂದನ್‌ ಸರ್ಕಾರ ಐಸಿಯುನಲ್ಲಿರುವುದು ಖಚಿತವಾಗಿದೆ.

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ಇನ್ನು ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲೂ ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ದೂರ ದೂರು ಕುಳಿತುಕೊಂಡಿದ್ದರು. ಅವರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಇದರಿಂದಾಗಿ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಪತನವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more