ಬಿಹಾರದಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೊನಾ ಲಸಿಕೆ: ಏನಿದು ಅಸಂಬದ್ಧ ಪ್ರಣಾಳಿಕೆ?

ಬಿಹಾರದಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೊನಾ ಲಸಿಕೆ: ಏನಿದು ಅಸಂಬದ್ಧ ಪ್ರಣಾಳಿಕೆ?

Suvarna News   | Asianet News
Published : Oct 23, 2020, 06:10 PM ISTUpdated : Oct 23, 2020, 06:21 PM IST

ಜನರು ಕುತೂಹಲದಿಂದ ಕಾಯುತ್ತಿರುವ ಕೊರೊನಾ ಲಸಿಕೆಯನ್ನು ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. 

ಬೆಂಗಳೂರು (ಅ. 23): ಜನರು ಕುತೂಹಲದಿಂದ ಕಾಯುತ್ತಿರುವ ಕೊರೊನಾ ಲಸಿಕೆಯನ್ನು ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. 

ಇನ್ನೂ ಕೋವಿಡ್ ಲಸಿಕೆ ತಯಾರಾಗಿಲ್ಲ. ಅದರ ಬೆಲೆ ನಿಗದಿಯಾಗಿಲ್ಲ. ವಿತರಣಾ ವ್ಯವಸ್ಥೆ ಬಗ್ಗೆ ಪ್ಲಾನ್ ಮಾಡಲಾಗಿಲ್ಲ. ಹಾಗಿರುವಾಗ ಪ್ರಣಾಳಿಕೆಯಲ್ಲಿ ಹೇಳಿರುವುದು ಚರ್ಚಾಸ್ಪದವಾಗಿದೆ. ಕೇಂದ್ರ ಸರ್ಕಾರ ಜಿಎಸ್‌ಟಿಯ ಬಾಕಿ ಹಣ ಕೊಡಲು ನಮ್ಮ ಬಳಿ ದುಡ್ಡಿಲ್ಲ. ನೀವು ಹೊರಗಡೆಯಿಂದ ಸಾಲ ತೆಗೆದುಕೊಳ್ಳಿ. ನಮ್ಮ ಬಳಿ ಹಣವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೇಳಿತ್ತು. ಆದರೆ ಈಗ ಹಣ ಎಲ್ಲಿಂದ ಬರುತ್ತದೆ' ಎಂಬ ಪ್ರಶ್ನೆಯೂ ಎದ್ದಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?