ಬಿಹಾರದಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೊನಾ ಲಸಿಕೆ: ಏನಿದು ಅಸಂಬದ್ಧ ಪ್ರಣಾಳಿಕೆ?

ಬಿಹಾರದಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೊನಾ ಲಸಿಕೆ: ಏನಿದು ಅಸಂಬದ್ಧ ಪ್ರಣಾಳಿಕೆ?

Suvarna News   | Asianet News
Published : Oct 23, 2020, 06:10 PM ISTUpdated : Oct 23, 2020, 06:21 PM IST

ಜನರು ಕುತೂಹಲದಿಂದ ಕಾಯುತ್ತಿರುವ ಕೊರೊನಾ ಲಸಿಕೆಯನ್ನು ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. 

ಬೆಂಗಳೂರು (ಅ. 23): ಜನರು ಕುತೂಹಲದಿಂದ ಕಾಯುತ್ತಿರುವ ಕೊರೊನಾ ಲಸಿಕೆಯನ್ನು ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. 

ಇನ್ನೂ ಕೋವಿಡ್ ಲಸಿಕೆ ತಯಾರಾಗಿಲ್ಲ. ಅದರ ಬೆಲೆ ನಿಗದಿಯಾಗಿಲ್ಲ. ವಿತರಣಾ ವ್ಯವಸ್ಥೆ ಬಗ್ಗೆ ಪ್ಲಾನ್ ಮಾಡಲಾಗಿಲ್ಲ. ಹಾಗಿರುವಾಗ ಪ್ರಣಾಳಿಕೆಯಲ್ಲಿ ಹೇಳಿರುವುದು ಚರ್ಚಾಸ್ಪದವಾಗಿದೆ. ಕೇಂದ್ರ ಸರ್ಕಾರ ಜಿಎಸ್‌ಟಿಯ ಬಾಕಿ ಹಣ ಕೊಡಲು ನಮ್ಮ ಬಳಿ ದುಡ್ಡಿಲ್ಲ. ನೀವು ಹೊರಗಡೆಯಿಂದ ಸಾಲ ತೆಗೆದುಕೊಳ್ಳಿ. ನಮ್ಮ ಬಳಿ ಹಣವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೇಳಿತ್ತು. ಆದರೆ ಈಗ ಹಣ ಎಲ್ಲಿಂದ ಬರುತ್ತದೆ' ಎಂಬ ಪ್ರಶ್ನೆಯೂ ಎದ್ದಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!