Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Published : Jun 13, 2023, 11:56 AM IST

ಗುಜರಾತ್‌ನ ಸೌರಾಷ್ಟ್ರ-ಕಛ್‌ ವಲಯಕ್ಕೆ ಜೂನ್ 15 ರಂದು ಬಿಪರ್‌ಜಾಯ್‌ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 

ಗುಜರಾತ್‌ ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ ಜೋರಾಗಿದ್ದು, ಗಂಟೆಗೆ 150 ಕಿ.ಮೀ ಶರವೇಗದಲ್ಲಿ ಗಾಳಿ ಬೀಸುತ್ತಿದೆ. ಜೂನ್‌ 15ಕ್ಕೆ ಕಛ್‌ನ ಬಂದರಿಗೆ ಚಂಡಮಾರುತ ಅಪ್ಪಳಿಸಲಿದೆ. ಕಡಲ ತೀರದಿಂದ 7500 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 3 ಜನ ಚಂಡಮಾರುತಕ್ಕೆ ಬಲಿಯಾಗಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗುಜರಾತ್​​​​ನಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ-ಕಳ್ ಕರಾವಳಿಗಳ ಮಾಂಡವಿ-ಜಖಾವು ಬಂದರು ಸಮೀಪ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಜೂನ್ 14ರಂದಿಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್ ಕೋಟ್, ಜುನಾಗಢ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಚಂಡಮಾರುತದ ಹಾವಳಿಗೆ ಒಳಗಾಗಲಿವೆ.

ಇದನ್ನೂ ವೀಕ್ಷಿಸಿ: ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more