Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Published : Jun 13, 2023, 11:56 AM IST

ಗುಜರಾತ್‌ನ ಸೌರಾಷ್ಟ್ರ-ಕಛ್‌ ವಲಯಕ್ಕೆ ಜೂನ್ 15 ರಂದು ಬಿಪರ್‌ಜಾಯ್‌ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 

ಗುಜರಾತ್‌ ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ ಜೋರಾಗಿದ್ದು, ಗಂಟೆಗೆ 150 ಕಿ.ಮೀ ಶರವೇಗದಲ್ಲಿ ಗಾಳಿ ಬೀಸುತ್ತಿದೆ. ಜೂನ್‌ 15ಕ್ಕೆ ಕಛ್‌ನ ಬಂದರಿಗೆ ಚಂಡಮಾರುತ ಅಪ್ಪಳಿಸಲಿದೆ. ಕಡಲ ತೀರದಿಂದ 7500 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 3 ಜನ ಚಂಡಮಾರುತಕ್ಕೆ ಬಲಿಯಾಗಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗುಜರಾತ್​​​​ನಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ-ಕಳ್ ಕರಾವಳಿಗಳ ಮಾಂಡವಿ-ಜಖಾವು ಬಂದರು ಸಮೀಪ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಜೂನ್ 14ರಂದಿಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್ ಕೋಟ್, ಜುನಾಗಢ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಚಂಡಮಾರುತದ ಹಾವಳಿಗೆ ಒಳಗಾಗಲಿವೆ.

ಇದನ್ನೂ ವೀಕ್ಷಿಸಿ: ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more