Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Published : Jun 13, 2023, 11:56 AM IST

ಗುಜರಾತ್‌ನ ಸೌರಾಷ್ಟ್ರ-ಕಛ್‌ ವಲಯಕ್ಕೆ ಜೂನ್ 15 ರಂದು ಬಿಪರ್‌ಜಾಯ್‌ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 

ಗುಜರಾತ್‌ ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ ಜೋರಾಗಿದ್ದು, ಗಂಟೆಗೆ 150 ಕಿ.ಮೀ ಶರವೇಗದಲ್ಲಿ ಗಾಳಿ ಬೀಸುತ್ತಿದೆ. ಜೂನ್‌ 15ಕ್ಕೆ ಕಛ್‌ನ ಬಂದರಿಗೆ ಚಂಡಮಾರುತ ಅಪ್ಪಳಿಸಲಿದೆ. ಕಡಲ ತೀರದಿಂದ 7500 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 3 ಜನ ಚಂಡಮಾರುತಕ್ಕೆ ಬಲಿಯಾಗಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗುಜರಾತ್​​​​ನಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ-ಕಳ್ ಕರಾವಳಿಗಳ ಮಾಂಡವಿ-ಜಖಾವು ಬಂದರು ಸಮೀಪ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಜೂನ್ 14ರಂದಿಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್ ಕೋಟ್, ಜುನಾಗಢ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಚಂಡಮಾರುತದ ಹಾವಳಿಗೆ ಒಳಗಾಗಲಿವೆ.

ಇದನ್ನೂ ವೀಕ್ಷಿಸಿ: ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more