Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Published : Jun 13, 2023, 11:56 AM IST

ಗುಜರಾತ್‌ನ ಸೌರಾಷ್ಟ್ರ-ಕಛ್‌ ವಲಯಕ್ಕೆ ಜೂನ್ 15 ರಂದು ಬಿಪರ್‌ಜಾಯ್‌ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 

ಗುಜರಾತ್‌ ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ ಜೋರಾಗಿದ್ದು, ಗಂಟೆಗೆ 150 ಕಿ.ಮೀ ಶರವೇಗದಲ್ಲಿ ಗಾಳಿ ಬೀಸುತ್ತಿದೆ. ಜೂನ್‌ 15ಕ್ಕೆ ಕಛ್‌ನ ಬಂದರಿಗೆ ಚಂಡಮಾರುತ ಅಪ್ಪಳಿಸಲಿದೆ. ಕಡಲ ತೀರದಿಂದ 7500 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 3 ಜನ ಚಂಡಮಾರುತಕ್ಕೆ ಬಲಿಯಾಗಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗುಜರಾತ್​​​​ನಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ-ಕಳ್ ಕರಾವಳಿಗಳ ಮಾಂಡವಿ-ಜಖಾವು ಬಂದರು ಸಮೀಪ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಜೂನ್ 14ರಂದಿಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್ ಕೋಟ್, ಜುನಾಗಢ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಚಂಡಮಾರುತದ ಹಾವಳಿಗೆ ಒಳಗಾಗಲಿವೆ.

ಇದನ್ನೂ ವೀಕ್ಷಿಸಿ: ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more