Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Biporjoy Cyclone:ಗುಜರಾತ್‌ನಲ್ಲಿ ಬಿಪರ್‌ಜಾಯ್‌ ಅಬ್ಬರ: ಹೈ ಅಲರ್ಟ್‌ ಘೋಷಣೆ..ಮೂವರು ಬಲಿ

Published : Jun 13, 2023, 11:56 AM IST

ಗುಜರಾತ್‌ನ ಸೌರಾಷ್ಟ್ರ-ಕಛ್‌ ವಲಯಕ್ಕೆ ಜೂನ್ 15 ರಂದು ಬಿಪರ್‌ಜಾಯ್‌ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 

ಗುಜರಾತ್‌ ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ ಜೋರಾಗಿದ್ದು, ಗಂಟೆಗೆ 150 ಕಿ.ಮೀ ಶರವೇಗದಲ್ಲಿ ಗಾಳಿ ಬೀಸುತ್ತಿದೆ. ಜೂನ್‌ 15ಕ್ಕೆ ಕಛ್‌ನ ಬಂದರಿಗೆ ಚಂಡಮಾರುತ ಅಪ್ಪಳಿಸಲಿದೆ. ಕಡಲ ತೀರದಿಂದ 7500 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 3 ಜನ ಚಂಡಮಾರುತಕ್ಕೆ ಬಲಿಯಾಗಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗುಜರಾತ್​​​​ನಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ-ಕಳ್ ಕರಾವಳಿಗಳ ಮಾಂಡವಿ-ಜಖಾವು ಬಂದರು ಸಮೀಪ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಜೂನ್ 14ರಂದಿಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್ ಕೋಟ್, ಜುನಾಗಢ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಚಂಡಮಾರುತದ ಹಾವಳಿಗೆ ಒಳಗಾಗಲಿವೆ.

ಇದನ್ನೂ ವೀಕ್ಷಿಸಿ: ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more