ಬೆಂಗಳೂರು ವಿಮಾನ ನಿಲ್ದಾಣ ಬಳಿ ಹಕ್ಕಿಗಳ ಕಲವರ, ಲಾಕ್‌ಡೌನ್ ನೀಡಿದ ಅಭೂತಪೂರ್ವ ದೃಶ್ಯ!

ಬೆಂಗಳೂರು ವಿಮಾನ ನಿಲ್ದಾಣ ಬಳಿ ಹಕ್ಕಿಗಳ ಕಲವರ, ಲಾಕ್‌ಡೌನ್ ನೀಡಿದ ಅಭೂತಪೂರ್ವ ದೃಶ್ಯ!

Suvarna News   | Asianet News
Published : Apr 29, 2020, 11:20 PM IST

ಬೆಂಗಳೂರು(ಏ.29): ಲಾಕ್‌ಡೌನ್ ಕಾರಣ ವಾಹನ ಓಡಾಟವಿಲ್ಲ. ಆಗಸದಲ್ಲಿ ವಿಮಾನ ಹಾರಾಟವಿಲ್ಲ. ಹೀಗಾಗಿ ಪ್ರಾಣಿ ಹಾಗೂ ಪಕ್ಷಿಗಳು ಹೆಚ್ಚು ನಲಿದಾಡುತ್ತಿದೆ. ಇದಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣದ ಬಳಿಕ ದೃಶ್ಯಗಳೇ ಸಾಕ್ಷಿ. ಆಗಸದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನವನ್ನೇ ಹೆಚ್ಚಾಗಿ ನೋಡಿದ್ದೇವೆ. ಆದರೆ ಲಾಕ್‌ಡೌನ್ ಕಾರಣ ಹಕ್ಕಿಗಳ ಗುಂಪು ಆಗಸದಲ್ಲಿ ಚಿತ್ತಾರ ಬರೆದ ಮನಮೋಹಕ ದೃಶ್ಯ ಸೆರೆಯಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಬೆಳಗ್ಗೆ ಸೈಕಲ್ ಸವಾರಿ ಹೊರಟ ನಿವಾಸಿಗಳಿಕೆ ಕಂಡ ದೃಶ್ಯವಿದು. 

ಬೆಂಗಳೂರು(ಏ.29): ಲಾಕ್‌ಡೌನ್ ಕಾರಣ ವಾಹನ ಓಡಾಟವಿಲ್ಲ. ಆಗಸದಲ್ಲಿ ವಿಮಾನ ಹಾರಾಟವಿಲ್ಲ. ಹೀಗಾಗಿ ಪ್ರಾಣಿ ಹಾಗೂ ಪಕ್ಷಿಗಳು ಹೆಚ್ಚು ನಲಿದಾಡುತ್ತಿದೆ. ಇದಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣದ ಬಳಿಕ ದೃಶ್ಯಗಳೇ ಸಾಕ್ಷಿ. ಆಗಸದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನವನ್ನೇ ಹೆಚ್ಚಾಗಿ ನೋಡಿದ್ದೇವೆ. ಆದರೆ ಲಾಕ್‌ಡೌನ್ ಕಾರಣ ಹಕ್ಕಿಗಳ ಗುಂಪು ಆಗಸದಲ್ಲಿ ಚಿತ್ತಾರ ಬರೆದ ಮನಮೋಹಕ ದೃಶ್ಯ ಸೆರೆಯಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಬೆಳಗ್ಗೆ ಸೈಕಲ್ ಸವಾರಿ ಹೊರಟ ನಿವಾಸಿಗಳಿಕೆ ಕಂಡ ದೃಶ್ಯವಿದು. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!