ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

Published : Feb 20, 2024, 12:13 PM IST

ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆ ಮೈತ್ರಿಗೆ ಒಪ್ಪಿಗೆ
ಇಂದು ನವದೆಹಲಿಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ
ಸೀಟು ಹಂಚಿಕೆ ಚರ್ಚೆ ಮಾಡುತ್ತಿರೋ ಎನ್ಡಿಎ ನಾಯಕರು

ಆಂಧ್ರಪ್ರದೇಶದಲ್ಲೂ ತನ್ನ ಪ್ರಭಾವ ಬೀರಿರುವ ಕೇಸರಿ ಪಡೆ. ಶತ್ರುವಿನ ಶತ್ರು ಮಿತ್ರ ಎಂಬ ಮಾತು ಪಾಲನೆ ಮಾಡ್ತಿದೆ. ಜಗನ್ ಮೋಹನ್ ರೆಡ್ಡಿ(Jagan Mohan Reddy) ವಿರುದ್ಧ ದೋಸ್ತಿ ಮಾಡಿಕೊಂಡ ಕೇಸರಿ ಪಡೆ, ಹಳೇ ಮಿತ್ರ ಚಂದ್ರಬಾಬು ನಾಯ್ಡುವನ್ನ(Chandrababu Naidu) ಮತ್ತೆ ಮೈತ್ರಿ ಮಾಡಿಕೊಳ್ಳುವ ಹೆಜ್ಜೆ ಇಟ್ಟಿದೆ. ಹಳೇ ಸ್ನೇಹಿತನಿಗೆ ಬಿಜೆಪಿ ಹೈಕಮಂಡ್‌ ಮಣೆ ಹಾಕಿದೆ. ಬಿಜೆಪಿ(BJP) ನಾಯಕರನ್ನ ಚಂದ್ರಬಾಬು ನಾಯ್ಡು- ಜಗನ್ ಮೋಹನ್‌ ರೆಡ್ಡಿ ಭೇಟಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆದಿದೆ. ಮೈತ್ರಿಗೆ ಉಭಯ ಪಕ್ಷಗಳ ನಾಯಕರು ಒತ್ತಾಯಿಸಿದ್ದರು. ಆಂಧ್ರ ಪ್ರದೇಶದಲ್ಲಿ(Andrapradesh) ವಿಧಾನಸಭೆ-ಲೋಕಸಭೆ ಚುನಾವಣೆ ನಡೆಯಲಿದೆ. ಎರಡು ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದು, ವಿಧಾನಸಭೆಯಲ್ಲಿ 20 ಸೀಟಿಗೆ ಬಿಜೆಪಿ ಬೇಡಿಕೆ ಇಟ್ಟಿದೆ. ಲೋಕಸಭೆಯಲ್ಲಿ 6 ಸೀಟು ನೀಡುವಂತೆ ಬಿಜೆಪಿ ಬೇಡಿಕೆಯಾಗಿದೆ. ಫೆಬ್ರವರಿ 20ರೊಳಗೆ ಸೀಟು ಹಂಚಿಕೆ ಮಾತುಕತೆ ಫೈನಲ್ ಆಗಲಿದೆ. ಇಂದು ಅಧಿಕೃತವಾಗಿ ಎನ್‌ಡಿಎ(NDA) ಸೇರ್ಪಡೆಯಾಗಲಿರೋ ಟಿಡಿಪಿ.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more