ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

Published : Feb 20, 2024, 12:13 PM IST

ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆ ಮೈತ್ರಿಗೆ ಒಪ್ಪಿಗೆ
ಇಂದು ನವದೆಹಲಿಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ
ಸೀಟು ಹಂಚಿಕೆ ಚರ್ಚೆ ಮಾಡುತ್ತಿರೋ ಎನ್ಡಿಎ ನಾಯಕರು

ಆಂಧ್ರಪ್ರದೇಶದಲ್ಲೂ ತನ್ನ ಪ್ರಭಾವ ಬೀರಿರುವ ಕೇಸರಿ ಪಡೆ. ಶತ್ರುವಿನ ಶತ್ರು ಮಿತ್ರ ಎಂಬ ಮಾತು ಪಾಲನೆ ಮಾಡ್ತಿದೆ. ಜಗನ್ ಮೋಹನ್ ರೆಡ್ಡಿ(Jagan Mohan Reddy) ವಿರುದ್ಧ ದೋಸ್ತಿ ಮಾಡಿಕೊಂಡ ಕೇಸರಿ ಪಡೆ, ಹಳೇ ಮಿತ್ರ ಚಂದ್ರಬಾಬು ನಾಯ್ಡುವನ್ನ(Chandrababu Naidu) ಮತ್ತೆ ಮೈತ್ರಿ ಮಾಡಿಕೊಳ್ಳುವ ಹೆಜ್ಜೆ ಇಟ್ಟಿದೆ. ಹಳೇ ಸ್ನೇಹಿತನಿಗೆ ಬಿಜೆಪಿ ಹೈಕಮಂಡ್‌ ಮಣೆ ಹಾಕಿದೆ. ಬಿಜೆಪಿ(BJP) ನಾಯಕರನ್ನ ಚಂದ್ರಬಾಬು ನಾಯ್ಡು- ಜಗನ್ ಮೋಹನ್‌ ರೆಡ್ಡಿ ಭೇಟಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆದಿದೆ. ಮೈತ್ರಿಗೆ ಉಭಯ ಪಕ್ಷಗಳ ನಾಯಕರು ಒತ್ತಾಯಿಸಿದ್ದರು. ಆಂಧ್ರ ಪ್ರದೇಶದಲ್ಲಿ(Andrapradesh) ವಿಧಾನಸಭೆ-ಲೋಕಸಭೆ ಚುನಾವಣೆ ನಡೆಯಲಿದೆ. ಎರಡು ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದು, ವಿಧಾನಸಭೆಯಲ್ಲಿ 20 ಸೀಟಿಗೆ ಬಿಜೆಪಿ ಬೇಡಿಕೆ ಇಟ್ಟಿದೆ. ಲೋಕಸಭೆಯಲ್ಲಿ 6 ಸೀಟು ನೀಡುವಂತೆ ಬಿಜೆಪಿ ಬೇಡಿಕೆಯಾಗಿದೆ. ಫೆಬ್ರವರಿ 20ರೊಳಗೆ ಸೀಟು ಹಂಚಿಕೆ ಮಾತುಕತೆ ಫೈನಲ್ ಆಗಲಿದೆ. ಇಂದು ಅಧಿಕೃತವಾಗಿ ಎನ್‌ಡಿಎ(NDA) ಸೇರ್ಪಡೆಯಾಗಲಿರೋ ಟಿಡಿಪಿ.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more