ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

Published : Feb 20, 2024, 12:13 PM IST

ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆ ಮೈತ್ರಿಗೆ ಒಪ್ಪಿಗೆ
ಇಂದು ನವದೆಹಲಿಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ
ಸೀಟು ಹಂಚಿಕೆ ಚರ್ಚೆ ಮಾಡುತ್ತಿರೋ ಎನ್ಡಿಎ ನಾಯಕರು

ಆಂಧ್ರಪ್ರದೇಶದಲ್ಲೂ ತನ್ನ ಪ್ರಭಾವ ಬೀರಿರುವ ಕೇಸರಿ ಪಡೆ. ಶತ್ರುವಿನ ಶತ್ರು ಮಿತ್ರ ಎಂಬ ಮಾತು ಪಾಲನೆ ಮಾಡ್ತಿದೆ. ಜಗನ್ ಮೋಹನ್ ರೆಡ್ಡಿ(Jagan Mohan Reddy) ವಿರುದ್ಧ ದೋಸ್ತಿ ಮಾಡಿಕೊಂಡ ಕೇಸರಿ ಪಡೆ, ಹಳೇ ಮಿತ್ರ ಚಂದ್ರಬಾಬು ನಾಯ್ಡುವನ್ನ(Chandrababu Naidu) ಮತ್ತೆ ಮೈತ್ರಿ ಮಾಡಿಕೊಳ್ಳುವ ಹೆಜ್ಜೆ ಇಟ್ಟಿದೆ. ಹಳೇ ಸ್ನೇಹಿತನಿಗೆ ಬಿಜೆಪಿ ಹೈಕಮಂಡ್‌ ಮಣೆ ಹಾಕಿದೆ. ಬಿಜೆಪಿ(BJP) ನಾಯಕರನ್ನ ಚಂದ್ರಬಾಬು ನಾಯ್ಡು- ಜಗನ್ ಮೋಹನ್‌ ರೆಡ್ಡಿ ಭೇಟಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆದಿದೆ. ಮೈತ್ರಿಗೆ ಉಭಯ ಪಕ್ಷಗಳ ನಾಯಕರು ಒತ್ತಾಯಿಸಿದ್ದರು. ಆಂಧ್ರ ಪ್ರದೇಶದಲ್ಲಿ(Andrapradesh) ವಿಧಾನಸಭೆ-ಲೋಕಸಭೆ ಚುನಾವಣೆ ನಡೆಯಲಿದೆ. ಎರಡು ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದು, ವಿಧಾನಸಭೆಯಲ್ಲಿ 20 ಸೀಟಿಗೆ ಬಿಜೆಪಿ ಬೇಡಿಕೆ ಇಟ್ಟಿದೆ. ಲೋಕಸಭೆಯಲ್ಲಿ 6 ಸೀಟು ನೀಡುವಂತೆ ಬಿಜೆಪಿ ಬೇಡಿಕೆಯಾಗಿದೆ. ಫೆಬ್ರವರಿ 20ರೊಳಗೆ ಸೀಟು ಹಂಚಿಕೆ ಮಾತುಕತೆ ಫೈನಲ್ ಆಗಲಿದೆ. ಇಂದು ಅಧಿಕೃತವಾಗಿ ಎನ್‌ಡಿಎ(NDA) ಸೇರ್ಪಡೆಯಾಗಲಿರೋ ಟಿಡಿಪಿ.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more