ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

Published : Feb 20, 2024, 12:13 PM IST

ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆ ಮೈತ್ರಿಗೆ ಒಪ್ಪಿಗೆ
ಇಂದು ನವದೆಹಲಿಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ
ಸೀಟು ಹಂಚಿಕೆ ಚರ್ಚೆ ಮಾಡುತ್ತಿರೋ ಎನ್ಡಿಎ ನಾಯಕರು

ಆಂಧ್ರಪ್ರದೇಶದಲ್ಲೂ ತನ್ನ ಪ್ರಭಾವ ಬೀರಿರುವ ಕೇಸರಿ ಪಡೆ. ಶತ್ರುವಿನ ಶತ್ರು ಮಿತ್ರ ಎಂಬ ಮಾತು ಪಾಲನೆ ಮಾಡ್ತಿದೆ. ಜಗನ್ ಮೋಹನ್ ರೆಡ್ಡಿ(Jagan Mohan Reddy) ವಿರುದ್ಧ ದೋಸ್ತಿ ಮಾಡಿಕೊಂಡ ಕೇಸರಿ ಪಡೆ, ಹಳೇ ಮಿತ್ರ ಚಂದ್ರಬಾಬು ನಾಯ್ಡುವನ್ನ(Chandrababu Naidu) ಮತ್ತೆ ಮೈತ್ರಿ ಮಾಡಿಕೊಳ್ಳುವ ಹೆಜ್ಜೆ ಇಟ್ಟಿದೆ. ಹಳೇ ಸ್ನೇಹಿತನಿಗೆ ಬಿಜೆಪಿ ಹೈಕಮಂಡ್‌ ಮಣೆ ಹಾಕಿದೆ. ಬಿಜೆಪಿ(BJP) ನಾಯಕರನ್ನ ಚಂದ್ರಬಾಬು ನಾಯ್ಡು- ಜಗನ್ ಮೋಹನ್‌ ರೆಡ್ಡಿ ಭೇಟಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆದಿದೆ. ಮೈತ್ರಿಗೆ ಉಭಯ ಪಕ್ಷಗಳ ನಾಯಕರು ಒತ್ತಾಯಿಸಿದ್ದರು. ಆಂಧ್ರ ಪ್ರದೇಶದಲ್ಲಿ(Andrapradesh) ವಿಧಾನಸಭೆ-ಲೋಕಸಭೆ ಚುನಾವಣೆ ನಡೆಯಲಿದೆ. ಎರಡು ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದು, ವಿಧಾನಸಭೆಯಲ್ಲಿ 20 ಸೀಟಿಗೆ ಬಿಜೆಪಿ ಬೇಡಿಕೆ ಇಟ್ಟಿದೆ. ಲೋಕಸಭೆಯಲ್ಲಿ 6 ಸೀಟು ನೀಡುವಂತೆ ಬಿಜೆಪಿ ಬೇಡಿಕೆಯಾಗಿದೆ. ಫೆಬ್ರವರಿ 20ರೊಳಗೆ ಸೀಟು ಹಂಚಿಕೆ ಮಾತುಕತೆ ಫೈನಲ್ ಆಗಲಿದೆ. ಇಂದು ಅಧಿಕೃತವಾಗಿ ಎನ್‌ಡಿಎ(NDA) ಸೇರ್ಪಡೆಯಾಗಲಿರೋ ಟಿಡಿಪಿ.

ಇದನ್ನೂ ವೀಕ್ಷಿಸಿ:  ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more